‘ಸಿದ್ದರಾಮಯ್ಯ ಅವರು ಬಯಸಿದ ಕ್ಷೇತ್ರದಲ್ಲಿ ಸ್ಪರ್ಧಿಸಲು ಅವಕಾಶವಿದೆ. ಕೋಲಾರ, ವರುಣ, ಬಾದಾಮಿ, ಚಾಮುಂಡೇಶ್ವರಿ ಕ್ಷೇತ್ರ ಯಾವುದಾದರೂ ಆಯ್ಕೆ ಮಾಡಿಕೊಳ್ಳಲಿ. ಡಿ.ಕೆ.ಸುರೇಶ್ ಅವರಿಗೆ ಸಂಸದರಾಗಿಯೇ ಉಳಿಯುವ ಇಚ್ಛೆ ಇದೆ. ಯಾರೇ ಅಭ್ಯರ್ಥಿಯಾದರೂ ಡಿ.ಕೆ.ಶಿವಕುಮಾರ್, ಡಿ.ಕೆ.ಸುರೇಶ್ ಅವರೇ ಅಭ್ಯರ್ಥಿ ಎಂದು ಮತ ಕೇಳಿ ಗೆಲ್ಲಿಸಿಕೊಂಡು ಬರುತ್ತೇವೆ’ ಎಂದು ಹೇಳಿದರು.