<p><strong>ಮಂಡ್ಯ</strong>: ಹೊಸದಾಗಿ ಶುಕ್ರವಾರ 102 ಮಂದಿಯಲ್ಲಿ ಕೋವಿಡ್–19 ದೃಢಪಟ್ಟಿದ್ದು ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2,394ಕ್ಕೆ ಏರಿಕೆಯಾಗಿದೆ.</p>.<p>ಮಂಡ್ಯ ತಾಲ್ಲೂಕಿನ 30 ಮಂದಿಯಲ್ಲಿ ಹೊಸದಾಗಿ ಕೋವಿಡ್ ಪತ್ತೆಯಾಗಿದ್ದು ಅವರಲ್ಲಿ 11 ಮಂದಿ ಶೀತ ಜ್ವರದಿಂದ ಬಳಲುತ್ತಿದ್ದಾರೆ. ಮದ್ದೂರು ತಾಲ್ಲೂಕಿನ 19 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಐವರಲ್ಲಿ ಜ್ವರ ಕಾಣಸಿಕೊಂಡಿದೆ. ಶ್ರೀರಂಗಪಟ್ಟಣ ತಾಲ್ಲೂಕಿನ 16 ಮಂದಿಯಲ್ಲಿ ಕೋವಿಡ್ ಪತ್ತೆಯಾಗಿದ್ದು 6 ಮಂದಿಯಲ್ಲಿ ರೋಗ ಲಕ್ಷಣ ಕಾಣಿಸಿಕೊಂಡಿದೆ.</p>.<p>ಕೆ.ಆರ್.ಪೇಟೆ ತಾಲ್ಲೂಕಿನ 12 ಮಂದಿಯಲ್ಲಿ ರೋಗ ಪತ್ತೆಯಾಗಿದ್ದು ಮೂವರು ಜ್ವರದಿಂದ ಬಳಲುತ್ತಿದ್ದಾರೆ. ನಾಗಮಂಗಲದ 7 ಮಂದಿ, ಪಾಂಡವಪುರ ತಾಲ್ಲೂಕಿನ ಇಬ್ಬರಲ್ಲಿ ಸೋಂಕು ಪತ್ತೆಯಾಗಿದೆ. ಕೋವಿಡ್ನಿಂದ ಗುಣಮುಖರಾದ 19 ಮಂದಿಯನ್ನು ಶುಕ್ರವಾರ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಯಿತು. ಮಂಡ್ಯ ತಾಲ್ಲೂಕಿನ 8, ಕೆ.ಆರ್.ಪೇಟೆ 4, ಮದ್ದೂರು 3, ನಾಗಮಂಗಲ 2, ಶ್ರೀರಂಗಪಟ್ಟಣ, ಮಳವಳ್ಳಿ ತಾಲ್ಲೂಕಿನ ತಲಾ ಒಬ್ಬರು ಆಸ್ಪತ್ರೆಯಿಂದ ಮನೆಗೆ ತೆರಳಿದರು.</p>.<p>ಇಲ್ಲಿಯವರೆಗೆ 1,265 ಮಂದಿ ಕೋವಿಡ್ ಮುಕ್ತರಾಗಿದ್ದಾರೆ. 1109 ಪ್ರಕರಣಗಳು ಸಕ್ರಿಯವಾಗಿವೆ.</p>.<p>ಕೋವಿಡ್ ಅಂಕಿ–ಅಂಶ</p>.<p>ಜಿಲ್ಲೆಯಲ್ಲಿ ಒಟ್ಟು: 2,394</p>.<p>ಸಕ್ರಿಯ ಪ್ರಕರಣ: 1,109</p>.<p>ಏರಿಕೆ: 102</p>.<p>ಗುಣಮುಖ: 1,265</p>.<p>ಏರಿಕೆ: 20</p>.<p>ಸಾವು: 20</p>.<p>ಏರಿಕೆ: 00</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ</strong>: ಹೊಸದಾಗಿ ಶುಕ್ರವಾರ 102 ಮಂದಿಯಲ್ಲಿ ಕೋವಿಡ್–19 ದೃಢಪಟ್ಟಿದ್ದು ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2,394ಕ್ಕೆ ಏರಿಕೆಯಾಗಿದೆ.</p>.<p>ಮಂಡ್ಯ ತಾಲ್ಲೂಕಿನ 30 ಮಂದಿಯಲ್ಲಿ ಹೊಸದಾಗಿ ಕೋವಿಡ್ ಪತ್ತೆಯಾಗಿದ್ದು ಅವರಲ್ಲಿ 11 ಮಂದಿ ಶೀತ ಜ್ವರದಿಂದ ಬಳಲುತ್ತಿದ್ದಾರೆ. ಮದ್ದೂರು ತಾಲ್ಲೂಕಿನ 19 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಐವರಲ್ಲಿ ಜ್ವರ ಕಾಣಸಿಕೊಂಡಿದೆ. ಶ್ರೀರಂಗಪಟ್ಟಣ ತಾಲ್ಲೂಕಿನ 16 ಮಂದಿಯಲ್ಲಿ ಕೋವಿಡ್ ಪತ್ತೆಯಾಗಿದ್ದು 6 ಮಂದಿಯಲ್ಲಿ ರೋಗ ಲಕ್ಷಣ ಕಾಣಿಸಿಕೊಂಡಿದೆ.</p>.<p>ಕೆ.ಆರ್.ಪೇಟೆ ತಾಲ್ಲೂಕಿನ 12 ಮಂದಿಯಲ್ಲಿ ರೋಗ ಪತ್ತೆಯಾಗಿದ್ದು ಮೂವರು ಜ್ವರದಿಂದ ಬಳಲುತ್ತಿದ್ದಾರೆ. ನಾಗಮಂಗಲದ 7 ಮಂದಿ, ಪಾಂಡವಪುರ ತಾಲ್ಲೂಕಿನ ಇಬ್ಬರಲ್ಲಿ ಸೋಂಕು ಪತ್ತೆಯಾಗಿದೆ. ಕೋವಿಡ್ನಿಂದ ಗುಣಮುಖರಾದ 19 ಮಂದಿಯನ್ನು ಶುಕ್ರವಾರ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಯಿತು. ಮಂಡ್ಯ ತಾಲ್ಲೂಕಿನ 8, ಕೆ.ಆರ್.ಪೇಟೆ 4, ಮದ್ದೂರು 3, ನಾಗಮಂಗಲ 2, ಶ್ರೀರಂಗಪಟ್ಟಣ, ಮಳವಳ್ಳಿ ತಾಲ್ಲೂಕಿನ ತಲಾ ಒಬ್ಬರು ಆಸ್ಪತ್ರೆಯಿಂದ ಮನೆಗೆ ತೆರಳಿದರು.</p>.<p>ಇಲ್ಲಿಯವರೆಗೆ 1,265 ಮಂದಿ ಕೋವಿಡ್ ಮುಕ್ತರಾಗಿದ್ದಾರೆ. 1109 ಪ್ರಕರಣಗಳು ಸಕ್ರಿಯವಾಗಿವೆ.</p>.<p>ಕೋವಿಡ್ ಅಂಕಿ–ಅಂಶ</p>.<p>ಜಿಲ್ಲೆಯಲ್ಲಿ ಒಟ್ಟು: 2,394</p>.<p>ಸಕ್ರಿಯ ಪ್ರಕರಣ: 1,109</p>.<p>ಏರಿಕೆ: 102</p>.<p>ಗುಣಮುಖ: 1,265</p>.<p>ಏರಿಕೆ: 20</p>.<p>ಸಾವು: 20</p>.<p>ಏರಿಕೆ: 00</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>