ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

32 ಮಂದಿಗೆ ಸೋಂಕು, 61 ಜನ ಗುಣಮುಖ

Last Updated 1 ಡಿಸೆಂಬರ್ 2020, 4:06 IST
ಅಕ್ಷರ ಗಾತ್ರ

ಮಂಡ್ಯ: ಜಿಲ್ಲೆಯಲ್ಲಿ ಸೋಮವಾರ 32 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 18,395ಕ್ಕೆ ಏರಿಕೆಯಾಗಿದೆ. 61 ಮಂದಿ ಗುಣಮುಖರಾಗಿದ್ದಾರೆ.

ಮಂಡ್ಯ ತಾಲ್ಲೂಕಿನ 17, ಮದ್ದೂರು 3, ಮಳವಳ್ಳಿ 4, ಪಾಂಡವಪುರ 1, ಶ್ರೀರಂಗಪಟ್ಟಣ 4, ಕೆ.ಆರ್‌.ಪೇಟೆ 1, ನಾಗಮಂಗಲ 1, ಹೊರ ಜಿಲ್ಲೆಯ ಒಬ್ಬರು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಸೋಮವಾರ ಮಂಡ್ಯ ತಾಲ್ಲೂಕಿನ 21, ಮದ್ದೂರು 9, ಮಳವಳ್ಳಿ 4, ಪಾಂಡಪುರ 16, ಶ್ರೀರಂಗಪಟ್ಟಣ 2, ಕೆ.ಆರ್‌.ಪೇಟೆ 1, ನಾಗಮಂಗಲ 6, ಹೊರಜಿಲ್ಲೆಯ ಇಬ್ಬರು ಸೇರಿದಂತೆ 61 ಮಂದಿ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ.

ಇಲ್ಲಿಯವರೆಗೆ 17,964 ಮಂದಿ ಕೊರೊನಾದಿಂದ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ 284 ಸಕ್ರಿಯ ಪ್ರಕರಣಗಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT