ಗುರುವಾರ 314 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಮಂಡ್ಯ ತಾಲ್ಲೂಕಿನ 57, ಮದ್ದೂರು 33, ಮಳವಳ್ಳಿ 26, ಪಾಂಡವಪುರ 32, ಶ್ರೀರಂಗಪಟ್ಟಣ 12, ಕೆ.ಆರ್.ಪೇಟೆ 148, ನಾಗಮಂಗಲ 04, ಹೊರ ಜಿಲ್ಲೆಯ ಇಬ್ಬರು ಸೇರಿದಂತೆ ಇಲ್ಲಿಯವರೆಗೆ 8,471 ಮಂದಿ ಗುಣಮುಖರಾಗಿ ಮನೆಗೆ ತೆರಳಿದ್ದಾರೆ. ಜಿಲ್ಲೆಯಲ್ಲಿ 1,219 ಸಕ್ರಿಯ ಪ್ರಕರಣಗಳಿವೆ.