‘ಗೋಹತ್ಯೆ ನಿಷೇಧ ಕಾಯ್ದೆ ಜಾರಿಯ ನಂತರ ಆಡು, ಕುರಿ, ಕೋಳಿ ಮಾಂಸಕ್ಕೆ ಅಪಾರ ಬೇಡಿಕೆ ಬಂದಿದೆ. ಆಡು,ಕುರಿ ಸಾಕಣೆಗೆ ಪ್ರೋತ್ಸಾಹ ನೀಡಬೇಕು. ಸಂಚಾರ ಮಾಂಸದಂಗಡಿ ನಡೆಸುವವರಿಗೆ ಸಹಾಯಧನ ಒದಗಿಸಬೇಕು. ಪ್ರಾಣಿ ಹಿಂಸೆ ತಡೆಯುವುದಕ್ಕಾಗಿ ರಾಜ್ಯದಲ್ಲೇ ಮೊದಲ ಬಾರಿಗೆ ಪ್ರಾಣಿ ಕಲ್ಯಾಣ ಮಂಡಳಿ ಸ್ಥಾಪಿಸಲಾಗುವುದು’ ಎಂದರು.