<p><strong>ಮಳವಳ್ಳಿ (ಮಂಡ್ಯ ಜಿಲ್ಲೆ):</strong> ತಾಲ್ಲೂಕಿನ ಚನ್ನೇಗೌಡನದೊಡ್ಡಿ ಗ್ರಾಮದಲ್ಲಿ ಮಂಗಳವಾರ ಪಶು ಆಹಾರ ಎಂದು ಭಾವಿಸಿ ಯೂರಿಯಾ ತಿಂದು ಮೂರು ಹಸುಗಳು ಸಾವನ್ನಪ್ಪಿವೆ.</p>.<p>ರೈತ ಸಿದ್ದಲಿಂಗೇಗೌಡ ಅವರ ಎರಡು ಹಸುಗಳು, ಮಹದೇವ ಅವರಿಗೆ ಸೇರಿದ ಒಂದು ಹಸು ಮೃತಪಟ್ಟಿದೆ. ಹಸುಗಳನ್ನು ಹೊರಗಡೆ ಕಟ್ಟಲು ಬಿಟ್ಟಾಗ ಈ ಅವಘಡ ಸಂಭವಿಸಿದೆ. </p>.<p>ವಡ್ಡರಹಳ್ಳಿ ಪಶು ವೈದ್ಯಾಧಿಕಾರಿ ವೈದ್ಯಕೀಯ ಪರೀಕ್ಷೆ ನಡೆಸಿದರು. ‘ಹಸುಗಳಿಂದಲೇ ಕುಟುಂಬದ ನಿರ್ವಹಣೆ ಆಗುತ್ತಿತ್ತು. ದಿಕ್ಕೇ ತೋಚದಂತಾಗಿದೆ’ ಎಂದು ಸಿದ್ದಲಿಂಗೇಗೌಡ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಳವಳ್ಳಿ (ಮಂಡ್ಯ ಜಿಲ್ಲೆ):</strong> ತಾಲ್ಲೂಕಿನ ಚನ್ನೇಗೌಡನದೊಡ್ಡಿ ಗ್ರಾಮದಲ್ಲಿ ಮಂಗಳವಾರ ಪಶು ಆಹಾರ ಎಂದು ಭಾವಿಸಿ ಯೂರಿಯಾ ತಿಂದು ಮೂರು ಹಸುಗಳು ಸಾವನ್ನಪ್ಪಿವೆ.</p>.<p>ರೈತ ಸಿದ್ದಲಿಂಗೇಗೌಡ ಅವರ ಎರಡು ಹಸುಗಳು, ಮಹದೇವ ಅವರಿಗೆ ಸೇರಿದ ಒಂದು ಹಸು ಮೃತಪಟ್ಟಿದೆ. ಹಸುಗಳನ್ನು ಹೊರಗಡೆ ಕಟ್ಟಲು ಬಿಟ್ಟಾಗ ಈ ಅವಘಡ ಸಂಭವಿಸಿದೆ. </p>.<p>ವಡ್ಡರಹಳ್ಳಿ ಪಶು ವೈದ್ಯಾಧಿಕಾರಿ ವೈದ್ಯಕೀಯ ಪರೀಕ್ಷೆ ನಡೆಸಿದರು. ‘ಹಸುಗಳಿಂದಲೇ ಕುಟುಂಬದ ನಿರ್ವಹಣೆ ಆಗುತ್ತಿತ್ತು. ದಿಕ್ಕೇ ತೋಚದಂತಾಗಿದೆ’ ಎಂದು ಸಿದ್ದಲಿಂಗೇಗೌಡ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>