<p><strong>ಕಿಕ್ಕೇರಿ:</strong> ಅರಿವಿಲ್ಲದೆ ಮಾಡಿದ ತಪ್ಪು ಕೂಡ ಅಪರಾಧ ಅಗಲಿದ್ದು ಮೊದಲು ಕಾನೂನಿನ ಅರಿವು ಮೂಡಿಸಿಕೊಳ್ಳಿ ಎಂದು ಕಿಕ್ಕೇರಿ ಪಿಎಸ್ಐ ಜಯರಾಂ ಹೇಳಿದರು.</p>.<p>ಪಟ್ಟಣದ ಪೊಲೀಸ್ ಠಾಣೆ ವತಿಯಿಂದ ಶನಿವಾರ ಹಮ್ಮಿಕೊಂಡಿದ್ದ ಅಪರಾಧ ತಡೆ ಮಾಸಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. </p>.<p>‘ಮೊಬೈಲ್, ಸಾಮಾಜಿಕ ಜಾಲತಾಣಗಳ ಅಮಿಷ, ತಪ್ಪು ಮಾಹಿತಿಯಿಂದ ಅಪರಾಧ, ಸೈಬರ್ ಕ್ರೈಂ, ಅಪ್ರಾಪ್ತ ಮಕ್ಕಳ ವಿವಾಹ ಹೆಚ್ಚಿಸುತ್ತಿದೆ. ಅಪ್ರಾಪ್ತ ಮಕ್ಕಳು, ಕುಡಿದು ವಾಹನ ಚಲಾವಣೆ ಮಾಡುವವರು, ರಸ್ತೆ ಸುರಕ್ಷತಾ ನಿಯಮ ಪಾಲಿಸದೆ, ಇರುವ ವ್ಯಕ್ತಿಗಳಿಂದ ಜೀವಹಾನಿ, ಅಪರಾಧಗಳು ಸಂಭವಿಸುತ್ತಿವೆ’ ಎಂದರು.</p>.<p>‘ಯಾವುದೇ ಬ್ಯಾಂಕ್ಗಳು ಮೊಬೈಲ್ಗಳಲ್ಲಿ ಮಾಹಿತಿ ಕೇಳುವುದಿಲ್ಲ. ಅನವಶ್ಯಕವಾಗಿ ಮೊಬೈಲ್ನಲ್ಲಿ ಮಾಹಿತಿ ಹಂಚಿಕೊಂಡು ಹಣ ಕಳೆದುಕೊಳ್ಳದಿರಿ’ ಎಂದು ಎಚ್ಚರಿಸಿದರು.</p>.<p>ಎಎಸ್ಐ ರಮೇಶ್, ಸಿಬ್ಬಂದಿಗಳಾದ ಪ್ರವೀಣ್, ಮಂಜು, ಸರ್ವಜನಿಕರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಿಕ್ಕೇರಿ:</strong> ಅರಿವಿಲ್ಲದೆ ಮಾಡಿದ ತಪ್ಪು ಕೂಡ ಅಪರಾಧ ಅಗಲಿದ್ದು ಮೊದಲು ಕಾನೂನಿನ ಅರಿವು ಮೂಡಿಸಿಕೊಳ್ಳಿ ಎಂದು ಕಿಕ್ಕೇರಿ ಪಿಎಸ್ಐ ಜಯರಾಂ ಹೇಳಿದರು.</p>.<p>ಪಟ್ಟಣದ ಪೊಲೀಸ್ ಠಾಣೆ ವತಿಯಿಂದ ಶನಿವಾರ ಹಮ್ಮಿಕೊಂಡಿದ್ದ ಅಪರಾಧ ತಡೆ ಮಾಸಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. </p>.<p>‘ಮೊಬೈಲ್, ಸಾಮಾಜಿಕ ಜಾಲತಾಣಗಳ ಅಮಿಷ, ತಪ್ಪು ಮಾಹಿತಿಯಿಂದ ಅಪರಾಧ, ಸೈಬರ್ ಕ್ರೈಂ, ಅಪ್ರಾಪ್ತ ಮಕ್ಕಳ ವಿವಾಹ ಹೆಚ್ಚಿಸುತ್ತಿದೆ. ಅಪ್ರಾಪ್ತ ಮಕ್ಕಳು, ಕುಡಿದು ವಾಹನ ಚಲಾವಣೆ ಮಾಡುವವರು, ರಸ್ತೆ ಸುರಕ್ಷತಾ ನಿಯಮ ಪಾಲಿಸದೆ, ಇರುವ ವ್ಯಕ್ತಿಗಳಿಂದ ಜೀವಹಾನಿ, ಅಪರಾಧಗಳು ಸಂಭವಿಸುತ್ತಿವೆ’ ಎಂದರು.</p>.<p>‘ಯಾವುದೇ ಬ್ಯಾಂಕ್ಗಳು ಮೊಬೈಲ್ಗಳಲ್ಲಿ ಮಾಹಿತಿ ಕೇಳುವುದಿಲ್ಲ. ಅನವಶ್ಯಕವಾಗಿ ಮೊಬೈಲ್ನಲ್ಲಿ ಮಾಹಿತಿ ಹಂಚಿಕೊಂಡು ಹಣ ಕಳೆದುಕೊಳ್ಳದಿರಿ’ ಎಂದು ಎಚ್ಚರಿಸಿದರು.</p>.<p>ಎಎಸ್ಐ ರಮೇಶ್, ಸಿಬ್ಬಂದಿಗಳಾದ ಪ್ರವೀಣ್, ಮಂಜು, ಸರ್ವಜನಿಕರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>