ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯು ತ್ತಿರುವ ಮಳೆಯಿಂದ ಹಾನಿಗೊಳಗಾದ ಜಿಲ್ಲೆಯ ವಿವಿಧ ತಾಲ್ಲೂಕಿನ ಗ್ರಾಮ ಗಳಾದ ಬೆಳಗೊಳ, ನೆಲಮನೆ, ಬಲ್ಲೇನ ಹಳ್ಳಿ, ಚಂದಗಿರಿಕೊಪ್ಪಲು, ಚಿಕ್ಕಾಡೆ, ಪಾಂಡವಪುರ ಪಟ್ಟಣ ಪ್ರದೇಶಗಳಿಗೆ ಭೇಟಿ ನೀಡಿ ಕೃಷಿ, ಆಸ್ತಿ ಮತ್ತು ಮನೆಗಳಿಗೆ ಉಂಟಾಗಿರುವ ಹಾನಿಯ ಬಗ್ಗೆಯೂ ಪರಿವೀಕ್ಷಣೆ ನಡೆಸಿದರು.