ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಿಚ್ಚು ಹಾಯಿಸುವಾಗ ಬಿದ್ದಿದ್ದ ವ್ಯಕ್ತಿ ಸಾವು

Last Updated 21 ಜನವರಿ 2020, 9:21 IST
ಅಕ್ಷರ ಗಾತ್ರ

ಮಂಡ್ಯ: ಕಿಚ್ಚು ಹಾಯಿಸುವ ಸಂದರ್ಭದಲ್ಲಿ ಆಯತಪ್ಪಿ ಬಿದ್ದು ಗಾಯಗೊಂಡಿದ್ದ ತಾಲ್ಲೂಕಿನ ಚಿಕ್ಕಬಳ್ಳಿ ಗ್ರಾಮದ ರವಿ (26) ಭಾನುವಾರ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟರು.

ಸಂಕ್ರಾಂತಿ ಹಬ್ಬದ ಸಂದರ್ಭದಲ್ಲಿ ಕಿಚ್ಚು ಹಾಯಿಸುವಾಗ ಘಟನೆ ನಡೆದಿದ್ದು, ಮಂಡ್ಯ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗೆ ಮೈಸೂರಿನ ಜೆಎಸ್‌ಎಸ್‌ ಆಸ್ಪತ್ರೆಗೆ ಸೇರಿಸಲಾಗಿತ್ತು. ಕೂಲಿ ಮಾಡಿಕೊಂಡಿದ್ದ ರವಿಗೆ ಪತ್ನಿ, ಇಬ್ಬರು ಪುತ್ರರಿದ್ದಾರೆ. ಶೇ 70ಕ್ಕೂ ಹೆಚ್ಚು ಸುಟ್ಟ ಗಾಯಗಳಾಗಿದ್ದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT