‘ಅಪೊಲೊ ಆಸ್ಪತ್ರೆ ವೈದ್ಯರು ನಡೆಸಿರುವ ಪರೀಕ್ಷೆಗಳನ್ನು ಪರಿಶೀಲನೆ ನಡೆಸಲಾಗುವುದು. ನಂತರ ಡೆಂಗಿಯಿಂದ ಸಾವು ಸಂಭವಿಸಿದೆ ಎಂಬ ತೀರ್ಮಾನಕ್ಕೆ ಬರಲಾಗುವುದು. ಗ್ರಾಮಕ್ಕೆ ಭೇಟಿ ನೀಡಿ ಸ್ವಚ್ಛತೆ ಪರೀಕ್ಷೆ ಮಾಡಲಾಗಿದೆ, ಸದ್ಯಕ್ಕೆ ಡೆಂಗಿ ಅಪಾಯ ಕಂಡು ಬಂದಿಲ್ಲ’ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಚ್.ಪಿ.ಮಂಚೇಗೌಡ ಹೇಳಿದರು.