<p><strong>ಬೆಳಕವಾಡಿ</strong>: ಮಾಧವ ಮಂತ್ರಿ ನಾಲೆಯ ಕೊನೆಯ ಭಾಗದ ರೈತರ ಜಮೀನುಗಳಿಗೆ ಸರಾಗವಾಗಿ ನೀರು ಒದಗಿಸುವ ಉದ್ದೇಶದಿಂದ ನಾಲೆಯ ಅಭಿವೃದ್ಧಿ ಆದ್ಯತೆ ನೀಡಲಾಗಿದೆ ಎಂದು ಶಾಸಕ ಪಿ.ಎಂ.ನರೇಂದ್ರಸ್ವಾಮಿ ತಿಳಿಸಿದರು.</p>.<p>ಮಳವಳ್ಳಿ ತಾಲ್ಲೂಕಿನ ಹೊಸಹಳ್ಳಿ ವ್ಯಾಪ್ತಿಯ ಮಾಧವ ಮಂತ್ರಿ ನಾಲೆಯ ಎಡೆದಂಡೆ ಮತ್ತು ಬಲದಂಡೆ ನಾಲೆಯ ₹4 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು. 10 ಕಿ.ಮೀ. ವರೆಗೆ ನಾಲೆಯ ಒಳಪದರ ನವೀಕರಿಸಸಲಾಗುತ್ತಿದೆ. 650 ಎಕರೆ ಪ್ರದೇಶದ ರೈತರ ಜಮೀನುಗಳಿಗೆ ಸರಾಗವಾಗಿ ನೀರು ಹರಿದು ವ್ಯವಸಾಯಕ್ಕೆ ಅನುಕೂಲವಾಗಲಿದೆ ಎಂದು ತಿಳಿಸಿದರು.</p>.<p>ಗ್ರಾ.ಪಂ.ಅಧ್ಯಕ್ಷ ಬಿ.ಎಂ.ಮಹದೇವ್, ಸದಸ್ಯರಾದ ರಘು, ಮಹದೇವಸ್ವಾಮಿ, ಚೇತನ್ ಕುಮಾರ್, ಮುಖಂಡರಾದ ಎಂ.ಸತೀಶ್ ಕುಮಾರ್, ಪಿ.ನಾಗಮಾದಶೆಟ್ಟಿ, ಅಶ್ವಥ್ ಕುಮಾರ್, ಮುಟ್ಟನಹಳ್ಳಿ ಅಂಬರೀಶ್, ಆರ್.ಎನ್.ವಿಶ್ವಾಸ್, ಪಾಟೇಲ್ ಪಾಪಣ್ಣ, ಟಿ.ಎಂ.ಮಹದೇವಪ್ಪ, ವೆಂಕಟೇಶ್, ಶಿವಮಲ್ಲಪ್ಪ, ಪರಮೇಶ್, ಸವಿತಾ ಶಂಕರ್, ಶಾಂತಬಸವರಾಜು, ನೀರಾವರಿ ಇಲಾಖೆಯ ಸಹಾಯಕ ಎಂಜಿನಿಯರ್ ಎನ್.ದೀಪಶ್ರೀ, ಪಿಡಿಒ ಕುಮಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಕವಾಡಿ</strong>: ಮಾಧವ ಮಂತ್ರಿ ನಾಲೆಯ ಕೊನೆಯ ಭಾಗದ ರೈತರ ಜಮೀನುಗಳಿಗೆ ಸರಾಗವಾಗಿ ನೀರು ಒದಗಿಸುವ ಉದ್ದೇಶದಿಂದ ನಾಲೆಯ ಅಭಿವೃದ್ಧಿ ಆದ್ಯತೆ ನೀಡಲಾಗಿದೆ ಎಂದು ಶಾಸಕ ಪಿ.ಎಂ.ನರೇಂದ್ರಸ್ವಾಮಿ ತಿಳಿಸಿದರು.</p>.<p>ಮಳವಳ್ಳಿ ತಾಲ್ಲೂಕಿನ ಹೊಸಹಳ್ಳಿ ವ್ಯಾಪ್ತಿಯ ಮಾಧವ ಮಂತ್ರಿ ನಾಲೆಯ ಎಡೆದಂಡೆ ಮತ್ತು ಬಲದಂಡೆ ನಾಲೆಯ ₹4 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು. 10 ಕಿ.ಮೀ. ವರೆಗೆ ನಾಲೆಯ ಒಳಪದರ ನವೀಕರಿಸಸಲಾಗುತ್ತಿದೆ. 650 ಎಕರೆ ಪ್ರದೇಶದ ರೈತರ ಜಮೀನುಗಳಿಗೆ ಸರಾಗವಾಗಿ ನೀರು ಹರಿದು ವ್ಯವಸಾಯಕ್ಕೆ ಅನುಕೂಲವಾಗಲಿದೆ ಎಂದು ತಿಳಿಸಿದರು.</p>.<p>ಗ್ರಾ.ಪಂ.ಅಧ್ಯಕ್ಷ ಬಿ.ಎಂ.ಮಹದೇವ್, ಸದಸ್ಯರಾದ ರಘು, ಮಹದೇವಸ್ವಾಮಿ, ಚೇತನ್ ಕುಮಾರ್, ಮುಖಂಡರಾದ ಎಂ.ಸತೀಶ್ ಕುಮಾರ್, ಪಿ.ನಾಗಮಾದಶೆಟ್ಟಿ, ಅಶ್ವಥ್ ಕುಮಾರ್, ಮುಟ್ಟನಹಳ್ಳಿ ಅಂಬರೀಶ್, ಆರ್.ಎನ್.ವಿಶ್ವಾಸ್, ಪಾಟೇಲ್ ಪಾಪಣ್ಣ, ಟಿ.ಎಂ.ಮಹದೇವಪ್ಪ, ವೆಂಕಟೇಶ್, ಶಿವಮಲ್ಲಪ್ಪ, ಪರಮೇಶ್, ಸವಿತಾ ಶಂಕರ್, ಶಾಂತಬಸವರಾಜು, ನೀರಾವರಿ ಇಲಾಖೆಯ ಸಹಾಯಕ ಎಂಜಿನಿಯರ್ ಎನ್.ದೀಪಶ್ರೀ, ಪಿಡಿಒ ಕುಮಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>