ಅಧಿಕಾರ ಸ್ವೀಕರಿಸಿದ ದಿವ್ಯಾ ಪ್ರಭು, ಕೋವಿಡ್ ಸಮಯದಲ್ಲಿ ಜನ ಸೇವೆ ಮಾಡಲು ಒಂದು ಸದಾವಕಾಶ ಸಿಕ್ಕಿದ್ದು, ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸುತ್ತೇನೆ. ಜಿಲ್ಲೆಯ ಉಸ್ತುವಾರಿ ಸಚಿವರು, ಜನ ಪ್ರತಿನಿಧಿಗಳ ಸಹಕಾರ ಹಾಗೂ ಸರ್ಕಾರದ ಮಾರ್ಗದರ್ಶನದಲ್ಲಿ ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿ ಕೆಲಸ ಮಾಡುತ್ತೇನೆ ಎಂದು
ಹೇಳಿದರು.