<p><strong>ಮಂಡ್ಯ:</strong> ಮಾನಸಿಕ ಖಿನ್ನತೆಗೆ ಒಳಗಾಗಿದ್ದ ವೈದ್ಯರೊಬ್ಬರು ಮಾತ್ರೆಗಳನ್ನು ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದ ಹೊಟೇಲ್ ವೊಂದರಲ್ಲಿ ಶುಕ್ರವಾರ ನಡೆದಿದೆ.</p>.ಮಂಡ್ಯ | ನಾಗಮೋಹನ್ದಾಸ್ ವರದಿ ವಿರೋಧಿಸಿ ಪ್ರತಿಭಟನೆ.<p>ಮೈಸೂರು ಜಿಲ್ಲೆ ಕೆ.ಆರ್.ನಗರ ಮೂಲದ ಸುಖದೇವ್ (53) ಆತ್ಮಹತ್ಯೆ ಮಾಡಿಕೊಂಡವರು.</p><p> ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಸುಖದೇವ್ ಅವರು ಗುರುವಾರ ಮಂಡ್ಯ ನಗರದ ಹೊಟೇಲ್ನಲ್ಲಿ ಕೊಠಡಿ ಪಡೆದು ವಿಶ್ರಾಂತಿ ಪಡೆಯುತ್ತಿದ್ದರು. </p><p>ಹೊಟೇಲ್ನ ರೂಂನಲ್ಲಿ ಸುಖದೇವ್ ಅವರು ಮದ್ಯ ಸೇವನೆ ಮಾಡಿದ್ದು, ಇದೇ ವೇಳೆ 30 ಮಾತ್ರೆಗಳನ್ನು ಸೇವಿಸಿ ಸಾವನ್ನಪ್ಪಿದ್ದಾರೆ. ಕೊಠಡಿಗೆ ತೆರಳಿದ್ದ ರೂಂ ಬಾಯ್ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.</p><p>ಸ್ಥಳಕ್ಕೆ ಧಾವಿಸಿದ ಪೊಲೀಸರು ಮೃತದೇಹವನ್ನು ಮಿಮ್ಸ್ ಶವಾಗಾರಕ್ಕೆ ಸಾಗಿಸಿದರು.</p>.ಮಂಡ್ಯ | ದೌರ್ಜನ್ಯ ಪ್ರಕರಣ: ಗಂಭೀರವಾಗಿ ಪರಿಗಣಿಸಿ–ಜಿಲ್ಲಾಧಿಕಾರಿ .<p> ಕೌಟಂಬಿಕ ಕಲಹದಿಂದ ಸುಖದೇವ್ ಅವರು ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ. </p><p>ಅವರಿಗೆ ಪತ್ನಿ ಗೀತಾ ಮತ್ತು ಇಬ್ಬರು ಪುತ್ರಿಯರು ಇದ್ದಾರೆ.</p><p>ಮಂಡ್ಯ ಪಶ್ಚಿಮ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.PU ಪರೀಕ್ಷೆ | ಮಂಡ್ಯ ಜಿಲ್ಲೆಯಲ್ಲಿ 27 ಪರೀಕ್ಷಾ ಕೇಂದ್ರ: 580 ಕ್ಯಾಮೆರಾ ಅಳವಡಿಕೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ:</strong> ಮಾನಸಿಕ ಖಿನ್ನತೆಗೆ ಒಳಗಾಗಿದ್ದ ವೈದ್ಯರೊಬ್ಬರು ಮಾತ್ರೆಗಳನ್ನು ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದ ಹೊಟೇಲ್ ವೊಂದರಲ್ಲಿ ಶುಕ್ರವಾರ ನಡೆದಿದೆ.</p>.ಮಂಡ್ಯ | ನಾಗಮೋಹನ್ದಾಸ್ ವರದಿ ವಿರೋಧಿಸಿ ಪ್ರತಿಭಟನೆ.<p>ಮೈಸೂರು ಜಿಲ್ಲೆ ಕೆ.ಆರ್.ನಗರ ಮೂಲದ ಸುಖದೇವ್ (53) ಆತ್ಮಹತ್ಯೆ ಮಾಡಿಕೊಂಡವರು.</p><p> ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಸುಖದೇವ್ ಅವರು ಗುರುವಾರ ಮಂಡ್ಯ ನಗರದ ಹೊಟೇಲ್ನಲ್ಲಿ ಕೊಠಡಿ ಪಡೆದು ವಿಶ್ರಾಂತಿ ಪಡೆಯುತ್ತಿದ್ದರು. </p><p>ಹೊಟೇಲ್ನ ರೂಂನಲ್ಲಿ ಸುಖದೇವ್ ಅವರು ಮದ್ಯ ಸೇವನೆ ಮಾಡಿದ್ದು, ಇದೇ ವೇಳೆ 30 ಮಾತ್ರೆಗಳನ್ನು ಸೇವಿಸಿ ಸಾವನ್ನಪ್ಪಿದ್ದಾರೆ. ಕೊಠಡಿಗೆ ತೆರಳಿದ್ದ ರೂಂ ಬಾಯ್ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.</p><p>ಸ್ಥಳಕ್ಕೆ ಧಾವಿಸಿದ ಪೊಲೀಸರು ಮೃತದೇಹವನ್ನು ಮಿಮ್ಸ್ ಶವಾಗಾರಕ್ಕೆ ಸಾಗಿಸಿದರು.</p>.ಮಂಡ್ಯ | ದೌರ್ಜನ್ಯ ಪ್ರಕರಣ: ಗಂಭೀರವಾಗಿ ಪರಿಗಣಿಸಿ–ಜಿಲ್ಲಾಧಿಕಾರಿ .<p> ಕೌಟಂಬಿಕ ಕಲಹದಿಂದ ಸುಖದೇವ್ ಅವರು ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ. </p><p>ಅವರಿಗೆ ಪತ್ನಿ ಗೀತಾ ಮತ್ತು ಇಬ್ಬರು ಪುತ್ರಿಯರು ಇದ್ದಾರೆ.</p><p>ಮಂಡ್ಯ ಪಶ್ಚಿಮ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.PU ಪರೀಕ್ಷೆ | ಮಂಡ್ಯ ಜಿಲ್ಲೆಯಲ್ಲಿ 27 ಪರೀಕ್ಷಾ ಕೇಂದ್ರ: 580 ಕ್ಯಾಮೆರಾ ಅಳವಡಿಕೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>