ವಿದ್ಯಾ ಭಾರತಿ ಕರ್ನಾಟಕದ ಪ್ರಾಂತೀಯ ಅಧ್ಯಕ್ಷ ಪರಮೇಶ್ವರ ಹೆಗಡೆ, ಸಾಸ್ಮೋಸ್ ಎಚ್ಇಟಿ ಟೆಕ್ನಾಲ ಜೀಸ್ ಸಂಸ್ಥಾಪಕ ಎಚ್.ಜಿ.ಚಂದ್ರಶೇಖರ್, ಶಿಕ್ಷಣ ಇಲಾಖೆ ಯೋಜನಾ ಸಮನ್ವಯಾಧಿಕಾರಿ ಎಸ್.ಟಿ. ಜವರೇಗೌಡ, ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಆರ್.ಅನಂತರಾಜು, ಪುರಸಭೆ ಅಧ್ಯಕ್ಷೆ ನಿರ್ಮಲಾ, ಉಪಾಧ್ಯಕ್ಷ ಎಸ್. ಪ್ರಕಾಶ್, ಶಾಲೆಯ ಕಾರ್ಯದರ್ಶಿ ಕೆ.ಎಸ್.ಲಕ್ಷ್ಮೀಶ್ ಶರ್ಮಾ, ಟ್ರಸ್ಟಿ ಶ್ರೀಪತಿ, ಬಿ.ವಿ. ವಿಷ್ಣುಮೂರ್ತಿ, ಪುರಸಭೆ ಸದಸ್ಯೆ ಪೂರ್ಣಿಮಾ ಭಾಗವಹಿಸಿದ್ದರು.