ಭಾನುವಾರ, 14 ಸೆಪ್ಟೆಂಬರ್ 2025
×
ADVERTISEMENT
ADVERTISEMENT

ಶಿಕ್ಷಣ ವ್ಯವಸ್ಥೆ ಉನ್ನತೀಕರಣದಿಂದ ಸದೃಢ ಭಾರತ

ವಿಚಾರಗೋಷ್ಠಿಯಲ್ಲಿ ವಿಧಾನಪರಿಷತ್‌ ಸದಸ್ಯ ಸಿ.ಟಿ.ರವಿ ಅಭಿಮತ
Published : 14 ಸೆಪ್ಟೆಂಬರ್ 2025, 3:15 IST
Last Updated : 14 ಸೆಪ್ಟೆಂಬರ್ 2025, 3:15 IST
ಫಾಲೋ ಮಾಡಿ
Comments
ಮಳವಳ್ಳಿ ಪಟ್ಟಣದ ಮೈಸೂರು ರಸ್ತೆಯ ವೈಭವ ಪ್ಯಾಲೇಸ್‌ ನ ಸಭಾಂಗಣದಲ್ಲಿ ಶನಿವಾರ ರಾಜ್ಯ ಶೈಕ್ಷಣಿಕ ದಿಕ್ಸೂಚಿ ಮತ್ತು ಸುಧಾರಣಾ ಸಮಿತಿ ವತಿಯಿಂದ ಆಯೋಜಿಸಿದ್ದ ಸರ‍್ಕಾರಿ ಶಾಲೆಗಳ ಉನ್ನತೀಕರಣದ ಹೆಜ್ಜೆಗಳು ಎಂಬ ವಿಷಯದ ಕುರಿತ ವಿಚಾರ ಗೋಷ್ಠಿಯಲ್ಲಿ ಚಂದ್ರೋದಯ ಚಾರಿಟಬಲ್ ಟ್ರಸ್ಟ್ ನನ್ನು ವಿಧಾನ ಪರಿಷತ್‌ ಸದಸ್ಯ ಸಿ.ಟಿ.ರವಿ ಉದ್ಘಾಟಿಸಿದರು. ಎಸ್.ಸಂತೋಷ್‌ ಚಂದ್ರಶೇಖರ್‌ ದಡದಪುರ ಪ್ರೊ ಹರೀಶ್ ರಾಮಸ್ವಾಮಿ ಸುಧಾಕರ ಹೊಸಳ್ಳಿ ಪಾಲ್ಗೊಂಡಿದ್ದರು.
ಮಳವಳ್ಳಿ ಪಟ್ಟಣದ ಮೈಸೂರು ರಸ್ತೆಯ ವೈಭವ ಪ್ಯಾಲೇಸ್‌ ನ ಸಭಾಂಗಣದಲ್ಲಿ ಶನಿವಾರ ರಾಜ್ಯ ಶೈಕ್ಷಣಿಕ ದಿಕ್ಸೂಚಿ ಮತ್ತು ಸುಧಾರಣಾ ಸಮಿತಿ ವತಿಯಿಂದ ಆಯೋಜಿಸಿದ್ದ ಸರ‍್ಕಾರಿ ಶಾಲೆಗಳ ಉನ್ನತೀಕರಣದ ಹೆಜ್ಜೆಗಳು ಎಂಬ ವಿಷಯದ ಕುರಿತ ವಿಚಾರ ಗೋಷ್ಠಿಯಲ್ಲಿ ಚಂದ್ರೋದಯ ಚಾರಿಟಬಲ್ ಟ್ರಸ್ಟ್ ನನ್ನು ವಿಧಾನ ಪರಿಷತ್‌ ಸದಸ್ಯ ಸಿ.ಟಿ.ರವಿ ಉದ್ಘಾಟಿಸಿದರು. ಎಸ್.ಸಂತೋಷ್‌ ಚಂದ್ರಶೇಖರ್‌ ದಡದಪುರ ಪ್ರೊ ಹರೀಶ್ ರಾಮಸ್ವಾಮಿ ಸುಧಾಕರ ಹೊಸಳ್ಳಿ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT