ಶನಿವಾರ, 26 ಜುಲೈ 2025
×
ADVERTISEMENT
ADVERTISEMENT

ಮಂಡ್ಯ | ಟಿ.ಸಿಗಾಗಿ ಪೋಷಕರ ದುಂಬಾಲು

ಮಂಡ್ಯ ತಾಲ್ಲೂಕಿನ ಆಲಕೆರೆ ಶಾಲೆಯಲ್ಲಿ ‘ಮೊಟ್ಟೆ ವಿವಾದ’
Published : 24 ಜುಲೈ 2025, 22:30 IST
Last Updated : 24 ಜುಲೈ 2025, 22:30 IST
ಫಾಲೋ ಮಾಡಿ
Comments
ಮಂಡ್ಯ ತಾಲ್ಲೂಕಿನ ಆಲಕೆರೆ ಸರ್ಕಾರಿ ಶಾಲೆಯಲ್ಲಿ ಮೊಟ್ಟೆ ವಿತರಣೆ ಸಂಬಂಧ ವಿದ್ಯಾರ್ಥಿಗಳ ಪೋಷಕರು ಶಿಕ್ಷಕರೊಂದಿಗೆ ವಾಗ್ವಾದ ನಡೆಸುತ್ತಿರುವ ದೃಶ್ಯ 
ಮಂಡ್ಯ ತಾಲ್ಲೂಕಿನ ಆಲಕೆರೆ ಸರ್ಕಾರಿ ಶಾಲೆಯಲ್ಲಿ ಮೊಟ್ಟೆ ವಿತರಣೆ ಸಂಬಂಧ ವಿದ್ಯಾರ್ಥಿಗಳ ಪೋಷಕರು ಶಿಕ್ಷಕರೊಂದಿಗೆ ವಾಗ್ವಾದ ನಡೆಸುತ್ತಿರುವ ದೃಶ್ಯ 
ಆಲಕೆರೆ ಶಾಲೆಯಿಂದ ಯಾವ ವಿದ್ಯಾರ್ಥಿಗೂ ಟಿ.ಸಿ ಕೊಟ್ಟಿಲ್ಲ ಮೊಟ್ಟೆ ಕೊಡುವುದು ಸರ್ಕಾರ ಆದೇಶ. ಅದನ್ನು ನಿಲ್ಲಿಸುವುದಿಲ್ಲ ಪೋಷಕರ ಮನವೊಲಿಸುತ್ತಿದ್ದೇವೆ
-ಶಿವರಾಮೇಗೌಡ ಡಿಡಿಪಿಐ ಮಂಡ್ಯ
ಶಾಲೆಗಳ ಬಳಿ ದೇವಾಲಯಗಳಿದ್ದರೆ ಅಲ್ಲಿ ಮೊಟ್ಟೆಯ ಬದಲು ಹಣ್ಣುಗಳ ವಿತರಣೆ ಆಗುವಂತೆ ಸರ್ಕಾರ ಆದೇಶಿಸಬೇಕು ಎಂಬುದು ನಮ್ಮ ಒತ್ತಾಯ
-ಮಹೇಶ್‌ ರುದ್ರೇಶ್‌ ಗ್ರಾಮದ ಮುಖಂಡರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT