ಸೋಮವಾರ, 11 ಆಗಸ್ಟ್ 2025
×
ADVERTISEMENT
ADVERTISEMENT

ಚುನಾವಣಾ ಅಕ್ರಮಕ್ಕೆ ಕಡಿವಾಣ ಬೀಳಲಿ: ಎಸ್‌.ಆರ್‌.ಹಿರೇಮಠ

ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಆರನೇ ಸಂಸ್ಥಾಪನಾ ದಿನ
Published : 10 ಆಗಸ್ಟ್ 2025, 5:14 IST
Last Updated : 10 ಆಗಸ್ಟ್ 2025, 5:14 IST
ಫಾಲೋ ಮಾಡಿ
Comments
ಆತ್ಮಸ್ಥೈರ್ಯದಿಂದ ಹೋರಾಟ ಮಾಡುವವರ ವಿರುದ್ಧ ಅಪಪ್ರಚಾರ ಮಾಡುವವರ ಸಂಖ್ಯೆ ಹೆಚ್ಚಿರುತ್ತದೆ. ನೈತಿಕವಾಗಿ ಗಟ್ಟಿಯಾಗಿರುವುದಕ್ಕೆ ಹೋರಾಟ ಸರಿದಾರಿಯಲ್ಲಿ ಸಾಗುತ್ತಿದೆ. Quote -
-ಸುನಂದಾ ಜಯರಾಂ, ರೈತ ನಾಯಕಿ
ಚುನಾವಣೆ ಸಂದರ್ಭದಲ್ಲಿ ಕೋಳಿ ಹೆಂಡ ಹಣ ಹಂಚಲು ಬರುವವರಿಗೆ ಮಹಿಳೆಯರು ಪೊರಕೆ ಸೇವೆ ಮಾಡಿದ್ದರೆ ಇವತ್ತು ಭ್ರಷ್ಟಾಚಾರ ಈ ಮಟ್ಟಕ್ಕೆ ಬೆಳೆಯುತ್ತಿರಲಿಲ್ಲ.
-ಚಂದ್ರಶೇಖರ್‌ ಇಂಡವಾಳು, ರೈತ ಮುಖಂಡ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT