<p><strong>ಹಲಗೂರು:</strong>ಸಮೀಪದ ದಬ್ಬಹಳ್ಳಿಯಲ್ಲಿ ಕಾಡಾನೆಗಳ ದಾಳಿಯಿಂದಾಗಿ ₹1 ಲಕ್ಷಕ್ಕೂ ಹೆಚ್ಚು ಮೌಲ್ಯದ ಭತ್ತದ ಫಸಲಿಗೆ ಹಾನಿಯಾಗಿದೆ.</p>.<p>ಗ್ರಾಮದ ರೈತ ಪುಟ್ಟರಾಜೇಗೌಡ ಮೂರು ಎಕರೆ ಜಮೀನಿನಲ್ಲಿ ಭತ್ತದ ಬೇಸಾಯ ಮಾಡಿದ್ದರು. ಶಿಂಷಾ ಅರಣ್ಯ ವಲಯದಿಂದ ಬಂದ ಎಂಟು ಕಾಡಾನೆಗಳು ಭತ್ತದ ಫಸಲನ್ನು ತಿಂದು, ತುಳಿದು ಹಾಳು<br />ಮಾಡಿವೆ.</p>.<p>‘ಸಾಲ ಮಾಡಿ ಬೆಳೆದ ಬೆಳೆ ಕೆಲವೇ ದಿನಗಳಲ್ಲಿ ಕೈ ಸೇರುತ್ತದೆ ಎನ್ನುವಷ್ಟರಲ್ಲೇ ಕಾಡು ಪ್ರಾಣಿಗಳ ದಾಳಿಯಿಂದಾಗಿ ನಾಶವಾಗಿದೆ’ ಎಂದು ಪುಟ್ಟರಾಜೇಗೌಡ ಅಳಲು ತೊಡಿಕೊಂಡರು.</p>.<p>ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಹಾನಿಗೊಳಗಾದ ಫಸಲಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.</p>.<p>ಸ್ಥಳಕ್ಕೆ ಹಲಗೂರು ಉಪ ವಲಯ ಅರಣ್ಯಾಧಿಕಾರಿ ನಂದೀಶ್ ಭೇಟಿ ನೀಡಿ ಪರಿಶೀಲಿಸಿದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಹಲಗೂರು:</strong>ಸಮೀಪದ ದಬ್ಬಹಳ್ಳಿಯಲ್ಲಿ ಕಾಡಾನೆಗಳ ದಾಳಿಯಿಂದಾಗಿ ₹1 ಲಕ್ಷಕ್ಕೂ ಹೆಚ್ಚು ಮೌಲ್ಯದ ಭತ್ತದ ಫಸಲಿಗೆ ಹಾನಿಯಾಗಿದೆ.</p>.<p>ಗ್ರಾಮದ ರೈತ ಪುಟ್ಟರಾಜೇಗೌಡ ಮೂರು ಎಕರೆ ಜಮೀನಿನಲ್ಲಿ ಭತ್ತದ ಬೇಸಾಯ ಮಾಡಿದ್ದರು. ಶಿಂಷಾ ಅರಣ್ಯ ವಲಯದಿಂದ ಬಂದ ಎಂಟು ಕಾಡಾನೆಗಳು ಭತ್ತದ ಫಸಲನ್ನು ತಿಂದು, ತುಳಿದು ಹಾಳು<br />ಮಾಡಿವೆ.</p>.<p>‘ಸಾಲ ಮಾಡಿ ಬೆಳೆದ ಬೆಳೆ ಕೆಲವೇ ದಿನಗಳಲ್ಲಿ ಕೈ ಸೇರುತ್ತದೆ ಎನ್ನುವಷ್ಟರಲ್ಲೇ ಕಾಡು ಪ್ರಾಣಿಗಳ ದಾಳಿಯಿಂದಾಗಿ ನಾಶವಾಗಿದೆ’ ಎಂದು ಪುಟ್ಟರಾಜೇಗೌಡ ಅಳಲು ತೊಡಿಕೊಂಡರು.</p>.<p>ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಹಾನಿಗೊಳಗಾದ ಫಸಲಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.</p>.<p>ಸ್ಥಳಕ್ಕೆ ಹಲಗೂರು ಉಪ ವಲಯ ಅರಣ್ಯಾಧಿಕಾರಿ ನಂದೀಶ್ ಭೇಟಿ ನೀಡಿ ಪರಿಶೀಲಿಸಿದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>