<p><strong>ಹಲಗೂರು: </strong>ಭೀಮನ ಕಿಂಡಿ ಅರಣ್ಯ ಪ್ರದೇಶದಿಂದ ಶುಕ್ರವಾರ ಬೆಳಿಗ್ಗೆ ಬಂದ ನಾಲ್ಕು ಕಾಡಾನೆಗಳು ಸಾಗ್ಯ, ಬೆನಮನಹಳ್ಳಿ ಹಾಗೂ ನಿಟ್ಟೂರು ಗ್ರಾಮಗಳಲ್ಲಿ ಕಾಣಿಸಿಕೊಂಡವು.</p>.<p>ಯತ್ತಂಬಾಡಿ ಗ್ರಾಮದಿಂದ ಬಂದ ಕಾಡಾನೆಗಳು ಶಿಂಷಾ ನದಿಯಲ್ಲಿ ನೀರು ಕುಡಿದು, ರೈತರ ಬೆಳೆಗಳನ್ನು ತುಳಿದು ನಾಶ ಮಾಡಿವೆ.</p>.<p>ಆನೆಗಳನ್ನು ಕಂಡ ಸಾರ್ವಜನಿಕರು ಅರಣ್ಯ ಇಲಾಖೆ ಅಧಿಕಾರಿಗಳ ಗಮನಕ್ಕೆ ತಂದರು. ಅರಣ್ಯ ಸಿಬ್ಬಂದಿ ಸ್ಥಳಕ್ಕೆ ಬಂದು ಆನೆಗಳನ್ನು ಕಾಡಿಗಟ್ಟಲು ಕಾರ್ಯಾಚರಣೆ ಕೈಗೊಂಡರು.</p>.<p>‘ಸಾವಂದಿಪುರದಲ್ಲಿರುವ ಆನೆಗಳನ್ನುಭೀಮನಕಂಡಿ ಅರಣ್ಯಕ್ಕೆ ಅಟ್ಟಲಾಗುವುದು’ ಎಂದು ಅರಣ್ಯ ಇಲಾಖೆ ಅಧಿಕಾರಿ ಆಸಿಫ್ ಅಹಮದ್ ತಿಳಿಸಿದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಹಲಗೂರು: </strong>ಭೀಮನ ಕಿಂಡಿ ಅರಣ್ಯ ಪ್ರದೇಶದಿಂದ ಶುಕ್ರವಾರ ಬೆಳಿಗ್ಗೆ ಬಂದ ನಾಲ್ಕು ಕಾಡಾನೆಗಳು ಸಾಗ್ಯ, ಬೆನಮನಹಳ್ಳಿ ಹಾಗೂ ನಿಟ್ಟೂರು ಗ್ರಾಮಗಳಲ್ಲಿ ಕಾಣಿಸಿಕೊಂಡವು.</p>.<p>ಯತ್ತಂಬಾಡಿ ಗ್ರಾಮದಿಂದ ಬಂದ ಕಾಡಾನೆಗಳು ಶಿಂಷಾ ನದಿಯಲ್ಲಿ ನೀರು ಕುಡಿದು, ರೈತರ ಬೆಳೆಗಳನ್ನು ತುಳಿದು ನಾಶ ಮಾಡಿವೆ.</p>.<p>ಆನೆಗಳನ್ನು ಕಂಡ ಸಾರ್ವಜನಿಕರು ಅರಣ್ಯ ಇಲಾಖೆ ಅಧಿಕಾರಿಗಳ ಗಮನಕ್ಕೆ ತಂದರು. ಅರಣ್ಯ ಸಿಬ್ಬಂದಿ ಸ್ಥಳಕ್ಕೆ ಬಂದು ಆನೆಗಳನ್ನು ಕಾಡಿಗಟ್ಟಲು ಕಾರ್ಯಾಚರಣೆ ಕೈಗೊಂಡರು.</p>.<p>‘ಸಾವಂದಿಪುರದಲ್ಲಿರುವ ಆನೆಗಳನ್ನುಭೀಮನಕಂಡಿ ಅರಣ್ಯಕ್ಕೆ ಅಟ್ಟಲಾಗುವುದು’ ಎಂದು ಅರಣ್ಯ ಇಲಾಖೆ ಅಧಿಕಾರಿ ಆಸಿಫ್ ಅಹಮದ್ ತಿಳಿಸಿದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>