ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂಸ್ಕೃತ ವಿದ್ವಾಂಸರಾದ ಡಾ.ಎಂ.ಎ. ಲಕ್ಷ್ಮೀತಾತಾಚಾರ್ ಕೋವಿಡ್‌ನಿಂದ ನಿಧನ

Last Updated 15 ಮೇ 2021, 8:51 IST
ಅಕ್ಷರ ಗಾತ್ರ

ಮಂಡ್ಯ: ಸಂಸ್ಕೃತ ವಿದ್ವಾಂಸರು, ಮೇಲುಕೋಟೆ ಸಂಸ್ಕೃತ ಸಂಶೋಧನಾ ಸಂಸ್ಥೆಯ ಸಂಸ್ಥಾಪಕರಾಗಿದ್ದ ಡಾ.ಎಂ.ಎ. ಲಕ್ಷ್ಮೀತಾತಾಚಾರ್ (84) ಅವರು ಕೋವಿಡ್ ನಿಂದ ನಿಧನರಾಗಿದ್ದಾರೆ.

ತಾತಾಚಾರ್ ಅವರು ಇತ್ತೀಚೆಗೆ ಅನಾರೋಗ್ಯದಿಂದ ಬಳಲುತ್ತಿದ್ದರು. ಈ ನಡುವೆ ಕೊರೋನಾ ಸೋಂಕು ದೃಢಪಟ್ಟಿತ್ತು.

ಅಂತ್ಯಕ್ರಿಯೆ ಮೇಲುಕೋಟೆಯಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಇದನ್ನೂ ಓದಿ:

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT