ಪಕ್ಷದ ಮಂಡಲದ ಅಧ್ಯಕ್ಷ ಪೀಹಳ್ಳಿ ಎಸ್.ರಮೇಶ್ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಘಟಕದ ಉಪಾಧ್ಯಕ್ಷ ಟಿ.ಶ್ರೀಧರ್, ಮಾಜಿ ಉಪಾಧ್ಯಕ್ಷ ಎಸ್.ದೇವರಾಜು, ಕಾರ್ಯದರ್ಶಿಗಳಾದ ಮಹದೇವು, ಇಂದ್ರಕುಮಾರ್, ತಾಲ್ಲೂಕು ಘಟಕದ ಪ್ರಧಾನ ಕಾರ್ಯದರ್ಶಿಗಳಾದ ಬಿ.ಸಿ.ಸಂತೋಷ್ಕುಮಾರ್, ನಂದೀಶ್, ಯುವ ಘಟಕದ ಅಧ್ಯಕ್ಷ ಅನಿಲ್ಕುಮಾರ್, ನಗರ ಘಟಕದ ಅಧ್ಯಕ್ಷ ಹೇಮಂತಕುಮಾರ್, ವೈರಮುಡಿ, ಶಂಕರ್ ಇದ್ದರು.