ಗುರುವಾರ, 13 ನವೆಂಬರ್ 2025
×
ADVERTISEMENT
ADVERTISEMENT

ಕೆ.ಆರ್.ಪೇಟೆ: ತಾಲ್ಲೂಕು ಕಚೇರಿಯಲ್ಲಿ ದಲ್ಲಾಳಿಗಳ ದರ್ಬಾರು

ರೈತರ ಕುಂದುಕೊರತೆಗಳ ಪರಿಶೀಲನಾ ಸಭೆಯಲ್ಲಿ ರೈತರ ಆರೋಪ
Published : 4 ಮಾರ್ಚ್ 2025, 13:41 IST
Last Updated : 4 ಮಾರ್ಚ್ 2025, 13:41 IST
ಫಾಲೋ ಮಾಡಿ
Comments
‘ದಾಖಲೆಗಳ ಡಿಜಿಟಲೀಕರಣ’
ರೈತರ ಸಮಸ್ಯೆಗಳನ್ನು ಆಲಿಸಿದ ತಹಶೀಲ್ದಾರ್ ಎಸ್.ಯು. ಅಶೋಕ್ ಮಾತನಾಡಿ ‘ಪೌತಿಖಾತೆ ವಿಳಂಬವಾಗದಂತೆ ಕ್ರಮವಹಿಸಲಾಗಿದೆ. ರೈತರ ದಾಖಲೆಗಳ ಸಂರಕ್ಷಣೆಗೆ ಕ್ರಮ ವಹಿಸಿದ್ದು ದಾಖಲೆ ಡಿಜಿಟಲೀಕರಣ ಕಾರ್ಯ ನಡೆಯುತ್ತಿದೆ. ತೇಗನಹಳ್ಳಿ ಸರ್ಕಾರಿ ಕೆರೆ ಒತ್ತುವರಿ ಸಂಬಂಧ ಒಂದೆರಡು ದಿನಗಳಲ್ಲಿಯೇ ಸ್ಥಳ ಪರಿಶೀಲನೆ ಮಾಡಿ ತೆರವುಗೊಳಿಸಲು ಕ್ರಮವಹಿಸಲಾಗುವುದು ಎಂದು ತಿಳಿಸಿದರು. ಎಪಿಎಂಸಿ ಜಾಗದ ಪ್ರಕರಣ ನ್ಯಾಯಾಲಯದಲ್ಲಿದ್ದು ಕೋರ್ಟ್ ಆದೇಶದಂತೆ ಮುಂದಿನ ಕ್ರಮ ವಹಿಸಲಾಗುವುದು. ಸರ್ಕಾರಿ ಪಾಲಿಟೆಕ್ನಿಕ್‌ನ ಹಿಂಭಾಗದ ಕೃಷಿ ಜಮೀನಿಗೆ ಹೋಗುವ ರಸ್ತೆಗೆ ಶೀಘ್ರ ಜಾಗ ಕಲ್ಪಿಸಲಾಗುವುದು ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT