ಪ್ರತಿಭಟನೆಯಲ್ಲಿ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳೂ ಭಾಗವಿಸಿದ್ದರು. ಮುಖಂಡರಾದ ಸುನಂದಾ ಜಯರಾಂ, ಕೆ.ಬೋರಯ್ಯ, ಇಂಡುವಾಳು ಚಂದ್ರಶೇಖರ್, ಕೆ.ಸುಧೀರ್, ಕೃಷ್ಣಪ್ರಕಾಶ್, ಮುದ್ದೇಗೌಡ, ಕೆ.ಟಿ.ಶಂಕರೇಗೌಡ, ಎಸ್.ನಾರಾಯಣ್, ಬೋರಲಿಂಗೇಗೌಡ, ನಾರಾಯಣಸ್ವಾಮಿ, ಮಂಜುನಾಥ್, ಎ.ಎಲ್.ಬಸವೇಗೌಡ, ಇಂಡುವಾಳು ಬಸವರಾಜು ಇದ್ದರು.