ರೈತ ಸಂಘದ ಗೌರವಾಧ್ಯಕ್ಷ ಬಿ.ಎಸ್. ರಮೇಶ್, ಕಾರ್ಯದರ್ಶಿ ಶಂಕರೇಗೌಡ, ಪಾ.ಲ. ರಾಮೇಗೌಡ ಮಾತನಾಡಿದರು. ಕೃಷಿಕ ಸಮಾಜದ ನಿರ್ದೇಶಕ ಕಡತನಾಳು ಬಾಲಕೃಷ್ಣ, ಟಿ.ಸಿ. ದೇವೇಗೌಡ, ಕೆಂಪೇಗೌಡ, ಲೋಕೇಶ್, ತಮ್ಮೇಗೌಡ, ಸಬ್ಬನಕುಪ್ಪೆ ಮಧು, ಜಯರಾಮೇಗೌಡ, ದೊಡ್ಡಪಾಳ್ಯ ಕೃಷ್ಣೇಗೌಡ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.