ಗಂಗಾಧರ್ ಗೌಡ ಡೆತ್ ನೋಟ್ ಬರೆದಿಟ್ಟಿದ್ದು, ‘ನನ್ನ ಮತ್ತು ನನ್ನ ಮಗನ ಸಾವಿಗೆ ಪತ್ನಿ ಸಿಂಧೂ ಮತ್ತು ಎಲ್.ಐ.ಸಿ ಏಜೆಂಟ್ ಜಿ.ಸಿ.ನಂಜುಂಡೇಗೌಡ ಮುಖ್ಯ ಕಾರಣ. ಅವರು ನನಗೆ ಒಂದಿಲ್ಲೊಂದು ತೊಂದರೆ ಕೊಟ್ಟಿದ್ದು, ಅದನ್ನು ಹೇಳಲು ಸಾಧ್ಯವಾಗುವುದಿಲ್ಲ. ನೀವು ಅವರಿಗೆ ಕಾನೂನು ಪ್ರಕಾರ ಕ್ರಮ ಜರುಗಿಸಬೇಕು’ ಎಂದು ಉಲ್ಲೇಖಿಸಿರುವ ಮಾಹಿತಿ ಲಭ್ಯವಾಗಿದೆ.