ಪೂಜಾ ಕಾರ್ಯಕ್ರಮದ ನಿರ್ವಹಣೆ ಯನ್ನು ಭಾರತೀನಗರ ಚಾಮುಂಡೇಶ್ವರಿ ದೇವಾಲಯದ ಅರ್ಚಕರಾದ ಕಾರ್ತಿಕ್ ಆರಾಧ್ಯ, ಆತ್ಮಲಿಂಗೇಶ್ವರ ಸ್ವಾಮಿ ದೇವಾಲಯದ ಸಿದ್ದಲಿಂಗಪ್ಪ, ಶೇಖರಪ್ಪ ವಹಿಸಿದ್ದರು. ಭಾರತಿ ಎಜುಕೇಷನ್ ಟ್ರಸ್ಟ್ ಕಾರ್ಯದರ್ಶಿ ಬಿ.ಎಂ.ನಂಜೇಗೌಡ, ಟ್ರಸ್ಟಿಗಳಾದ ಮುದ್ದಯ್ಯ, ಕೆ.ಎಸ್.ಗೌಡ, ದೇವರಹಳ್ಳಿ ಬೋರಯ್ಯ, ಅಣ್ಣೂರು ಜಯರಾಮು, ಉಪನ್ಯಾಸಕ ಶಿವಲಿಂಗೇಗೌಡ ಭಾಗವಹಿಸಿದ್ದರು.