ಗ್ರಾಮಸ್ಥ ಸಂತೋಷ್, ‘ಸಂವಿಧಾನಾತ್ಮಕ ಹಕ್ಕನ್ನು ಕೆಲವರು ತಮ್ಮ ಅನುಕೂಲಕ್ಕೆ ತಕ್ಕಂತೆ ಬಳಕೆ ಮಾಡುತ್ತಿದ್ದಾರೆ. ಅಲ್ಲದೆ, ರಾಜಕೀಯ ತಂತ್ರಗಳೂ ಕಾರ್ಯನಿರ್ವಹಿಸುತ್ತಿದ್ದು, ಆಣೆ ಪ್ರಮಾಣ ಮಾಡಿಸುವ ಮಟ್ಟಕ್ಕೂ ತಲುಪುವ ಅಪಾಯ ಎದುರಾಗಿದೆ. ಅದನ್ನು ವಿರೋಧಿಸುವ ಮೂಲಕ ಚುನಾವಣೆಗೆ ಸ್ಪರ್ಧಿಸುತ್ತೇನೆ’ ಎಂದು ಅವರು ಹೇಳಿದರು.