ಶಾಖಾಮಠದ ಶಂಭುನಾಥ ಸ್ವಾಮೀಜಿ, ಚಂದ್ರಶೇಖರ ಸ್ವಾಮೀಜಿ, ಶಿವಕುಮಾರ ಸ್ವಾಮೀಜಿ, ಜಿ.ಪಂ ಸದಸ್ಯೆ ಉಜ್ಮಾರುಜ್ವಿ, ತಾ.ಪಂ ಅಧ್ಯಕ್ಷೆ ಶ್ವೇತಾ ಪ್ರಸನ್ನ, ಮಲೆನಾಡು ಸ್ನೇಹ ಸೇವಾ ಸಂಘದ ಅಧ್ಯಕ್ಷ ಪ್ರತಾಪ್ ಗೌಡ, ವಣಗೂರು ಗ್ರಾ.ಪ.ಅಧ್ಯಕ್ಷ ಆನಂದ್, ಕಸಾಪ ಅಧ್ಯಕ್ಷ ಜೈಮಾರುತಿ ದೇವರಾಜ್, ಜಾತಹಳ್ಳಿ ಪುಟ್ಟಸ್ವಾಮಿ, ಉದ್ಯಮಿ ಶಿವಕುಮಾರ್ ಜಗಾಟ, ಚಿದನ್, ಸಚ್ಚಿನ್ ಪ್ರಸಾದ್ ಇದ್ದರು.