ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ವಿದ್ಯಾಭ್ಯಾಸ ನೀಡಲು ಸೂಚನೆ ನೀಡಿದ್ದು, ಅಗತ್ಯ ಕ್ರಮ ಕೈಗೊಳ್ಳುತ್ತಾರೆ. ವಿದ್ಯಾಭ್ಯಾಸದೊಂದಿಗೆ 18 ವರ್ಷ ತುಂಬಿದ ನಂತರ ಸರ್ಕಾರಿ ಉದ್ಯೋಗ ನೀಡುವಂತೆ ಜಿಲ್ಲಾಡಳಿತಕ್ಕೆ ನಿರ್ದೇಶನ ನೀಡಲಾಗಿದೆ. ಈಗಾಗಲೇ ಸಂಬಂಧಪಟ್ಟ ಅಧಿಕಾರಿಗಳನ್ನು ಅಮಾನತು ಮಾಡಲಾಗಿದ್ದು, ತಪ್ಪಿತಸ್ಥರ ವಿರುದ್ಧ ಚಾರ್ಜ್ ಶೀಟ್ ಹಾಕಲಾಗುವುದು ಎಂದು ಅವರು ಹೇಳಿದರು.