ಶುಕ್ರವಾರ, 22 ಆಗಸ್ಟ್ 2025
×
ADVERTISEMENT
ADVERTISEMENT

ಗಣಪತಿ ಪ್ರತಿಷ್ಠಾಪನೆ | ಅನುಮತಿ ಕಡ್ಡಾಯ: ಮಂಡ್ಯ ಜಿಲ್ಲಾಧಿಕಾರಿ

Published : 22 ಆಗಸ್ಟ್ 2025, 3:11 IST
Last Updated : 22 ಆಗಸ್ಟ್ 2025, 3:11 IST
ಫಾಲೋ ಮಾಡಿ
Comments
ಪಿಡಿಒಗಳು ತಮ್ಮ ವ್ಯಾಪ್ತಿಯಲ್ಲಿ ಹೆಚ್ಚಿನ ನಿಗಾ ವಹಿಸಬೇಕು. ದೊಡ್ಡ ಮಟ್ಟದಲ್ಲಿ ಗಣಪತಿ ಪ್ರತಿಷ್ಠಾಪನೆ ಮಾಡಿದವರು ಅನುಮತಿ ಪಡೆದಿರುವ ಬಗ್ಗೆ ಪರಿಶೀಲಿಸಬೇಕು
–ಬಿ.ಸಿ. ಶಿವಾನಂದಮೂರ್ತಿ ಹೆಚ್ಚುವರಿ ಜಿಲ್ಲಾಧಿಕಾರಿ
‘ಸಿಸಿಟಿವಿ ಕ್ಯಾಮೆರಾ ಅಳವಡಿಸಿ’
ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಮಾತನಾಡಿ ನಗರ ಸ್ಥಳೀಯ ಸಂಸ್ಥೆಗಳು ತಮ್ಮ ವ್ಯಾಪ್ತಿಯಲ್ಲಿ ಹೆಚ್ಚಿನ ಸಿಸಿಟಿವಿ ಕ್ಯಾಮೆರಾ ಅಳವಡಿಸಬೇಕು. ಈಗಾಗಲೇ ನಾಗಮಂಗಲ ನಗರ ಪ್ರದೇಶದಲ್ಲಿ ಪರಿಶೀಲನೆ ನಡೆಸಿದ್ದು ಸದರಿ ಸ್ಥಳದಲ್ಲಿ ದುರಸ್ತಿಯಾಗಿರುವ ಸಿಸಿಟಿವಿ ಕ್ಯಾಮೆರಾವನ್ನು ನಗರ ಸ್ಥಳೀಯ ಸಂಸ್ಥೆ ಅವರು ಕೂಡಲೇ ಸರಿಪಡಿಸಬೇಕು. ಈ ಬಾರಿ ಪೊಲೀಸ್ ಇಲಾಖೆಯಿಂದ ಸಾರ್ವಜನಿಕ ಸ್ಥಳಗಳಲ್ಲಿ ಪ್ರತಿಷ್ಠಾಪಿಸಲು ಅನುಮತಿ ಪಡೆಯುವ ಗಣಪತಿಗಳ ಪ್ರತಿಷ್ಠಾಪನೆಗಳಿಗೆ ಸಂಖ್ಯೆ ನೀಡಿ ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗುವುದು ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT