ಬೆಂಗಳೂರು– ಮೈಸೂರು ಹೆದ್ದಾರಿಗಳ ಬದಿ, ಶಿವಪುರ ಧ್ವಜ ಸತ್ಯಾಗ್ರಹ ಸೌಧದ ಎದುರು, ಪೇಟೆಬೀದಿ, ಲೀಲಾವತಿ ಬಡಾವಣೆಯ ಪಾರ್ಕ್ ಮುಂಭಾಗ, ಹಳೇ ಬಸ್ ನಿಲ್ದಾಣದಿಂದ ಟೀಚರ್ಸ್ ಕಾಲೊನಿ ರಸ್ತೆ, ಸರ್ ಎಂ.ವಿಶ್ವೇಶ್ವರಯ್ಯ ನಗರ, ರಾಮ್ ರಹೀಂ ನಗರ, ಚನ್ನೇಗೌಡ ಬಡಾವಣೆ, ಕೆ.ಎಚ್.ನಗರಕ್ಕೆ ಹೋಗುವ ಗೊರವನಹಳ್ಳಿ ರಸ್ತೆ, ನೀರಿನ ಟ್ಯಾಂಕ್ ಬಳಿ ಕಸ ರಾಶಿ ಬಿದ್ದಿದ್ದು ಪುರಸಭೆ ಸಿಬ್ಬಂದಿ ತೆರವುಗೊಳಿಸಿಲ್ಲ.