ಪ್ರಕರಣವನ್ನು ಡಿವೈಎಸ್ಪಿ ಲಕ್ಷ್ಮಿ ನಾರಾಯಣ್ ಪ್ರಸಾದ್ ನೇತೃತ್ವದಲ್ಲಿ ಮದ್ದೂರಿನ ಸಿ.ಪಿ.ಐ ಭರತ್ ಗೌಡ, ಪಿ.ಎಸ್.ಐ ನವೀನ್ ಗೌಡ ಜಾಲ ಬೀಸಿ ಚನ್ನಪಟ್ಟಣ ತಾಲ್ಲೂಕಿನ ಮುದಗೆರೆ ಗೇಟ್ ಬಳಿ ಆರೋಪಿಗಳಾದ ಇಂದುಕುಮಾರ್, ಮಧು, ನಾಗರಾಜು, ಪ್ರಸಾದ್, ಸ್ವರೂಪ್ ಗೌಡ, ಮಹದೇವು ಹಾಗೂ ಅವಿನಾಶ್ ಎಂಬುವರನ್ನು ಬಂಧಿಸಿ, ಕೃತ್ಯಕ್ಕೆ ಬಳಸಿದ್ದ ಮಾರುತಿ ಸ್ವಿಫ್ಟ್ ಕಾರು ಮತ್ತು 3 ಮೋಟಾರ್ ಬೈಕ್ಗಳನ್ನು ವಶಪಡಿಸಿಕೊಂಡು, ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.