ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎ.ಎಂ.ನಳಿನಿ ಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯತೀಶ್, ವಕೀಲರ ಸಂಘದ ಅಧ್ಯಕ್ಷ ಸಿ.ಎಲ್.ಶಿವಕುಮಾರ್, ಜಿಲ್ಲಾ ಮಕ್ಕಳ ತಾಲ್ಲೂಕು ರಕ್ಷಣಾಧಿಕಾರಿ ಎಂ.ಎನ್.ಚೇತನ್ ಕುಮಾರ್, ಜಿಲ್ಲಾ ನ್ಯಾಯಾಧೀಶರಾದ ರವಿಂದ್ರ, ಮಾಲಾ, ವಿಶ್ವನಾಥ್ ಗೌಡರ್, ಶಂಕರ್ ರೆಡ್ಡಿ, ಮಕ್ಕಳ ಸಹಾಯವಾಣಿ ನಿರ್ದೇಶಕರಾದ ಮಿಕ್ಕೆರೆ ವೆಂಕಟೇಶ್, ಮಹೇಶ್ ಚಂದ್ರಗುರು ಭಾಗವಹಿಸಿದ್ದರು.