ಇದೇ ಸಂದರ್ಭದಲ್ಲಿ ನೂರಾರು ಮಹಿಳೆಯರಿಗೆ ದೇವಿಕಾ ನಾರಾಯಣಗೌಡ ಹಾಗೂ ಇವರ ಕುಟುಂಬದ ವತಿಯಿಂದ ಬಾಗಿನ ನೀಡಲಾಯಿತು. ಕಾರ್ಯಕ್ರಮದಲ್ಲಿ ಮೈಸೂರು ವಿಭಾಗೀಯ ಸಂಘಟನಾ ಕಾರ್ಯದರ್ಶಿ ಕುಮಾರಸ್ವಾಮಿ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಜೆ.ವಿಜಯ್ಕುಮಾರ್, ಮಹಿಳಾ ಮೋರ್ಚಾ ಘಟಕದ ಅಧ್ಯಕ್ಷೆ ಯಶೋಧಾ, ಮುಖಂಡರಾದ ವಿದ್ಯಾ ನಾಗೇಂದ್ರ, ಚಂದಗಾಲು ಶಿವಣ್ಣ, ಸಿದ್ದರಾಮಯ್ಯ, ನಿಶ್ಚಿತಾ, ಸುಜಾತಾ ಕೃಷ್ಣ, ಪ.ನ.ಸುರೇಶ್, ನಾಗೇಶ್ ಇದ್ದರು.