ವಿಕಾಸ ಸೌಧದಿಂದ ವಿಡಿಯೊ ಕಾನ್ಫರೆನ್ಸ್ ನಡೆಸಿದ ಸಚಿವರು, ಜಿಲ್ಲೆಗೆ ಸಾವಿರಾರು ಜನ ಬಂದಿರುವ ಬಗ್ಗೆ ಆರೋಪ ಇದೆ. ಈ ಬಗ್ಗೆ ಸಮೀಕ್ಷೆ ನಡೆಸಿ ವರದಿ ನೀಡುವಂತೆಯೂ ಸೂಚಿಸಿದ್ದಾರೆ. ಅಲ್ಲದೆ ರೈತರಿಗೆ ಕೃಷಿ ಕಾರ್ಯಕ್ಕೆ ತೊಡಕಾಗದಂತೆ ನೋಡಿಕೊಳ್ಳಬೇಕು. ವಿದ್ಯುತ್ ಕಡಿತ ಆಗಬಾರದು, ಗೊಬ್ಬರ, ಬೀಜ, ಕೃಷಿ ಉಪಕರ ಖರೀದಿಗೆ ರೈತರಿಗೆ ವ್ಯವಸ್ಥೆ ಮಾಡಿಕೊಬೇಕು ಎಂದು ತಿಳಿಸಿದ್ದಾರೆ.