‘ಗ್ಯಾರಂಟಿಗಳಿಂದ ಸರ್ಕಾರದ ಬೊಕ್ಕಸ ಖಾಲಿಯಾಗುವುದಲ್ಲದೆ ಆ ಯೋಜನೆಗಳಿಗೆ ಅರ್ಥವಿಲ್ಲದಂತಾಗಿದೆ. ಹೀಗಾಗಿ ನಿರ್ಗತಿಕರು, ಬಡವರು, ಕೂಲಿ ಕಾರ್ಮಿಕರು, ಅತಿ ಸಣ್ಣ ಹಿಡುವಳಿದಾರರನ್ನು ಪ್ರಾಮಾಣಿಕ ಅಧಿಕಾರಿಗಳಿಂದ ಗುರುತಿಸುವ ಕೆಲಸವನ್ನು ಕೂಡಲೇ ಮಾಡುವ ಮೂಲಕ ಗ್ಯಾರಂಟಿಗಳಿಗೆ ಕಡಿವಾಣ ಹಾಕಲು ಮುಂದಾಗಿ, ಸಾರ್ವಜನಿಕರ ತೆರಿಗೆ ಹಣ ಪೋಲಾಗದಂತೆ ಕ್ರಮ ವಹಿಸಬೇಕು’ ಎಂದು ಮನವಿ ಮಾಡಿದ್ದಾರೆ.