ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿ ಅಶೋಕ್, ಸಾರ್ವಜನಿಕ ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ.ಪಿ.ಮಾರುತಿ, ಹೆಚ್ಚುವರಿ ತಹಶೀಲ್ದಾರ್ ರೇಖಾ, ಅಂಗವಿಕಲರ ಪುನರ್ವಸತಿ ಕಾರ್ಯಕರ್ತ ಜೆ.ಎಸ್.ಕೃಷ್ಣ, ಅಂಗವಿಕಲರ ಕಲ್ಯಾಣ ಇಲಾಖೆ ಯೋಜನಾ ಸಹಾಯಕ ಪ್ರಭಾಕರ್, ಸಮಾಜದ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಜಗದೀಶ್, ಐಇಆರ್ಟಿ ಸಂಪನ್ಮೂಲ ವ್ಯಕ್ತಿ ರಮೇಶ್, ಬಿಸಿಎಂ ಇಲಾಖೆಯ ಪುಷ್ಪಾ, ಪಂಚಾಯತ್ ರಾಜ್ ಇಲಾಖೆ ಸಹಾಯಕ ನಿರ್ದೇಶಕ ಮೃತ್ಯುಂಜಯ ಭಾಗವಹಿಸಿದ್ದರು.