ಎಸ್ಪಿ ಕೆ. ಪರಶುರಾಂ ಮತ್ತು ಡಿವೈಎಸ್ಪಿ ಅರುಣ್ನಾಗೇಗೌಡ ಅವರ ಮಾರ್ಗದರ್ಶನದಲ್ಲಿ ಸಿಪಿಐ ಡಿ. ಯೋಗೇಶ್, ಎಸ್ಐಗಳಾದ ಕೆ.ಎನ್. ಗಿರೀಶ್, ನವೀನ್ಗೌಡ, ಎಸ್.ಬಿ. ಶಿವಮಂಜು, ಸಿಬ್ಬಂದಿಗಳಾದ ನಾರಾಯಣ, ವಿಜಯಕುಮಾರ್, ಶ್ರೀನಿವಾಸಮೂರ್ತಿ, ಅರುಣಕುಮಾರ್, ರವೀಶ್, ಆನಂದ್ ಇತರರನ್ನು ಒಳಗೊಂಡ ತಂಡ ಆರೋಪಿಗಳನ್ನು ಬಂಧಿಸಿದೆ.