ಮಂಡ್ಯ: ‘ಹಾಸನ, ಮಂಡ್ಯದ ಹಾಲು ಒಕ್ಕೂಟಗಳು ದೇವೇಗೌಡರ ಕುಟುಂಬದ ಸ್ವತ್ತಾಗಿತ್ತು. ನಾನು ಮಂತ್ರಿಯಾಗಿದ್ದ ಸಂದರ್ಭದಲ್ಲಿ ಅದನ್ನು ತಪ್ಪಿಸಿ, ಪ್ರಜಾಪ್ರಭುತ್ವಕ್ಕೆ ಅರ್ಥ ಕಲ್ಪಿಸಿದ್ದೆ. ಆದರೆ, ಈಗ ಮತ್ತೆ ಅವರ ಹಿಡಿತದಲ್ಲೇ ಇದ್ದು, ಹಾಸನ ಒಕ್ಕೂಟದ 65ರ ವರದಿ ಪ್ರಕಟವಾದರೆ ಎಚ್.ಡಿ.ರೇವಣ್ಣ ಹಗರಣದಲ್ಲಿ ಸಿಕ್ಕಿ ಬೀಳುತ್ತಾರೆ’ ಎಂದು ಬಿಜೆಪಿ ಮುಖಂಡ ಎ.ಮಂಜು ಹೇಳಿದರು.