ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಎ.ಎಲ್.ಕೆಂಪೂಗೌಡ, ಸಿಐಟಿಯು ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಸಿ.ಕುಮಾರಿ, ದಸಂಸ ರಾಜ್ಯ ಘಟಕದ ಸಂಚಾಲಕ ಎಂ.ಬಿ.ಶ್ರೀನಿವಾಸ್, ರೈತ ನಾಯಕಿ ಸುನಂದಾ ಜಯರಾಂ, ಮುಖಂಡರಾದ ಬೋರಾಪುರ ಶಂಕರೇಗೌಡ, ಸುಧೀರ್ಕುಮಾರ್, ಇಂಡುವಾಳು ಚಂದ್ರಶೇಖರ್, ಪ್ರೊ.ಹುಲ್ಕೆರೆ ಮಹದೇವು, ಟಿ.ಎಲ್.ಕೃಷ್ಣೇಗೌಡ, ರಮಾನಂದ, ಶೆಟ್ಟಹಳ್ಳಿ ರವಿಕುಮಾರ್, ಪ್ರಸನ್ನ ತೂಬಿನಕೆರೆ, ಕರ್ನಾಟಕ ಜನಶಕ್ತಿ ಪೂರ್ಣಿಮಾ, ಮುದ್ದೇಗೌಡ, ಜನಾರ್ಧನ್, ಹರವು ಪ್ರಕಾಶ್ ಇದ್ದರು.