ಆಶ್ರಯ ಯೋಜನೆಯಡಿ ರೈತ ದಂಪತಿ ನಿರ್ಮಿಸಿಕೊಂಡಿರುವ ಹೊಸ ಮನೆ ಎತ್ತರದಲ್ಲಿರುವುದರಿಂದ ನೀರು ನುಗ್ಗಿಲ್ಲ. ಸುತ್ತಲಿನ ಮನೆಗಳಿಗೆ ನೀರು ನುಗ್ಗಿದ್ದು, ದವಸ, ಧಾನ್ಯ, ಬಟ್ಟೆ ಬರೆ ಕಳೆದುಕೊಂಡು ಸಂಕಷ್ಟದಲ್ಲಿದ್ದ ನಾಲ್ಕು ಕುಟುಂಬಗಳ ಮಹಿಳೆಯರು ಹಾಗೂ ಮಕ್ಕಳನ್ನು ದಂಪತಿ ತಮ್ಮ ಮನೆಯಲ್ಲೇ ಇರಿಸಿಕೊಂಡಿದ್ದಾರೆ. ಮುಸ್ಲಿಂ ಮಹಿಳೆಯರು ಅಲ್ಲಿಯೇ ಒಟ್ಟಾಗಿ ಅಡುಗೆ
ಮಾಡಿಕೊಳ್ಳುತ್ತಿದ್ದಾರೆ.