ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಫೋನ್‌ ಕದ್ದಾಲಿಕೆ ವಿಚಾರವಾಗಿ ನಿರ್ಮಲಾನಂದ ಶ್ರೀಗಳ ಕ್ಷಮೆ ಕೇಳುವೆ: ಆರ್‌. ಅಶೋಕ

Last Updated 29 ಸೆಪ್ಟೆಂಬರ್ 2019, 13:41 IST
ಅಕ್ಷರ ಗಾತ್ರ

ಮಂಡ್ಯ: ‘ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮೀಜಿ ಪೋನ್‌ ಕದ್ದಾಲಿಕೆ ಮಾಡಿರುವುದು ಪಾಪದ ಕೆಲಸ. ನಾನು ಸ್ವಾಮೀಜಿಗಳ ಕ್ಷಮೆ ಕೋರುತ್ತೇನೆ’ ಎಂದು ಕಂದಾಯ ಸಚಿವ ಆರ್‌.ಅಶೋಕ್‌ ಭಾನುವಾರ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು ‘ಸ್ವಾಮೀಜಿಗಳ ಫೋನ್‌ ಕದ್ದಾಲಿಕೆ ಮಾಡಿರುವುದು ನನಗೆ ಆಘಾತ ಉಂಟು ಮಾಡಿದೆ. ಈ ಪ್ರಕರಣದಲ್ಲಿ ಯಾರೇ ಭಾಗಿಯಾಗಿದ್ದರೂ ದೇವರೇ ಶಿಕ್ಷೆ ನೀಡಲಿದ್ದಾನೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT