ವೈದಿಕರ ಹಿಂದೇಟು: ಬೆಂಗಳೂರಿ ನಿಂದ ಬಂದವರಿಂದ ಸೋಂಕು ಹರಡುವ ಭಯದಿಂದ ಅಸ್ಥಿ ವಿಸರ್ಜನೆಗೆ
ಕೆಲವು ವೈದಿಕರು ಹಿಂದೇಟು ಹಾಕುತ್ತಿದ್ದಾರೆ. ಅಸ್ಥಿ ವಿಸರ್ಜನೆ ವಿಧಿ, ವಿಧಾನಗಳನ್ನು ನೆರವೇರಿಸಲು ಒಪ್ಪುತ್ತಿಲ್ಲ. ಕೆಲವರು ವೈದಿಕರು ಕೇಳಿದಷ್ಟು ಹಣ ಕೊಟ್ಟು ಅಸ್ಥಿ ವಿಸರ್ಜನೆ ಕೈಂಕರ್ಯ ಪೂರೈಸಿ ಹೋಗುತ್ತಿದ್ದಾರೆ. ಮತ್ತೆ ಕೆಲವರು ತಾವೇ ನದಿಯಲ್ಲಿ ಅಸ್ಥಿ ವಿಸರ್ಜನೆ ಮಾಡುತ್ತಿದ್ದಾರೆ.