ಶನಿವಾರ, 24 ಜನವರಿ 2026
×
ADVERTISEMENT
ADVERTISEMENT

ಕೈಗಾರಿಕೆ ಸ್ಥಾಪನೆ | ಸಿಎಂಗೆ ಪತ್ರ: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ

Published : 24 ಜನವರಿ 2026, 6:56 IST
Last Updated : 24 ಜನವರಿ 2026, 6:56 IST
ಫಾಲೋ ಮಾಡಿ
Comments
‘ರೈತರಿಗೆ ಸರಣಿ ಅನ್ಯಾಯ’
‘ರೈತರಿಗೆ ಈ ಕಾಂಗ್ರೆಸ್‌ ಸರ್ಕಾರ ಸರಣಿ ಅನ್ಯಾಯ ಮಾಡಿದೆ. ಬೆಳೆ ಬೆಳೆದ ರೈತರನ್ನು ಇವರು ಕಾಪಾಡಿದ್ದಾರಾ? ಕೇಂದ್ರ ಸರ್ಕಾರ ಅನುಮತಿ ಕೊಟ್ಟ ಮಾನದಂಡದಲ್ಲಿ ಎಷ್ಟು ಬೆಳೆ ಖರೀದಿ ಮಾಡಿದ್ದೀರಿ ಎಂಬುದನ್ನು ಹೇಳಲಿ? ಮಾವಿನ ಬೆಲೆ ಕುಸಿದಾಗ ಕೇಂದ್ರ ಸರ್ಕಾರದ ಮುಂದೆ ಇವರು ಅರ್ಜಿ ಹಿಡಿದುಕೊಂಡು ಹೋಗಿದ್ದರು. ನಾನು ಸಿಎಂ ಆಗಿದ್ದಾಗ ಮಾವು ಬೆಲೆ ಕುಸಿದಾಗ ರಾಜ್ಯ ಸರ್ಕಾರದ ವತಿಯಿಂದಲೇ ಹಣ ಕೊಟ್ಟೆ. ಇವರಿಗೆ ಕೆಲಸ ಮಾಡಲು ಆಗುತ್ತಿಲ್ಲ ಆದರೆ ಕೇಂದ್ರವನ್ನು ನಿಂದಿಸಲು ನೆಪ ಹುಡುಕುತ್ತಾರೆ’ ಎಂದು ಎಚ್‌ಡಿಕೆ ಕಟುವಾಗಿ ಟೀಕಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT