<p>ಮಂಡ್ಯ: ತಾಲ್ಲೂಕಿನ ಇಂಡುವಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ 2024–25ನೇ ಸಾಲಿನ ಬೇಸಿಗೆ ಶಿಬಿರವನ್ನು ಈಚೆಗೆ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಜಿಲ್ಲಾಧಿಕಾರಿ ಕುಮಾರ ಉದ್ಘಾಟಿಸಿದರು.</p>.<p>ಕುಮಾರ ಹಾಗೂ ಜಿ.ಪಂ.ಸಿಇಒ ಕೆ.ಆರ್.ನಂದಿನಿ ಅವರು ಶಿಬಿರದ ಪ್ರಯೋಜನಗಳ ಬಗ್ಗೆ ವಿದ್ಯಾರ್ಥಿಗಳಿಗೆ ಸಲಹೆ ನೀಡಿ ಪ್ರೋತ್ಸಾಹಿಸಿದರು.</p>.<p>ಗ್ರಾಮ ಪಂಚಾಯಿತಿ ಅಧ್ಯಕ್ಷೆ ತನುಜಾ ಸುಂದರ್ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ಆರ್.ಸತೀಶ್, ತಾಲ್ಲೂಕು ಪಂಚಾಯಿತಿ ವೀಣಾ, ಪಿಡಿಒ ಕೆ.ಸಿ.ಯೋಗೇಶ್, ನೋಡಲ್ ಅಧಿಕಾರಿ ಎಸ್.ಸಿ.ಮಂಗಳಾ, ಸದಸ್ಯರುಗಳು ಹಾಗೂ ಶಾಲಾ ಮುಖ್ಯ ಶಿಕ್ಷಕರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಂಡ್ಯ: ತಾಲ್ಲೂಕಿನ ಇಂಡುವಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ 2024–25ನೇ ಸಾಲಿನ ಬೇಸಿಗೆ ಶಿಬಿರವನ್ನು ಈಚೆಗೆ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಜಿಲ್ಲಾಧಿಕಾರಿ ಕುಮಾರ ಉದ್ಘಾಟಿಸಿದರು.</p>.<p>ಕುಮಾರ ಹಾಗೂ ಜಿ.ಪಂ.ಸಿಇಒ ಕೆ.ಆರ್.ನಂದಿನಿ ಅವರು ಶಿಬಿರದ ಪ್ರಯೋಜನಗಳ ಬಗ್ಗೆ ವಿದ್ಯಾರ್ಥಿಗಳಿಗೆ ಸಲಹೆ ನೀಡಿ ಪ್ರೋತ್ಸಾಹಿಸಿದರು.</p>.<p>ಗ್ರಾಮ ಪಂಚಾಯಿತಿ ಅಧ್ಯಕ್ಷೆ ತನುಜಾ ಸುಂದರ್ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ಆರ್.ಸತೀಶ್, ತಾಲ್ಲೂಕು ಪಂಚಾಯಿತಿ ವೀಣಾ, ಪಿಡಿಒ ಕೆ.ಸಿ.ಯೋಗೇಶ್, ನೋಡಲ್ ಅಧಿಕಾರಿ ಎಸ್.ಸಿ.ಮಂಗಳಾ, ಸದಸ್ಯರುಗಳು ಹಾಗೂ ಶಾಲಾ ಮುಖ್ಯ ಶಿಕ್ಷಕರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>