ಮಾಜಿ ಸಚಿವೆ ಡಾ.ಮೋಟಮ್ಮ, ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷೆ ಮಂಜಮ್ಮ ಜೋಗತಿ, ಜಿ.ಪಂ ಸಿಇಒ ಕೆ.ಯಾಲಕ್ಕಿಗೌಡ, ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ.ಬಿ.ಜಯಪ್ರಕಾಶ್ ಗೌಡ, ಸಂಸ್ಥೆಯ ಗೌರವ ಸಲಹೆಗಾರರಾದ ಡಾ.ಟಿ.ಜಯಲಕ್ಷ್ಮಿ ಸೀತಾಪುರ, ಉಪಾಧ್ಯಕ್ಷೆ ಡಾ.ಎಸ್.ಸಿ.ಮಂಗಳಾ, ಸಂಸ್ಥಾಪಕ ಕಾರ್ಯದರ್ಶಿ ಡಾ.ಎಂ.ಕೆಂಪಮ್ಮ ಇದ್ದರು.