ಮದ್ದೂರು ತಾಲ್ಲೂಕಿನ ಕೊಪ್ಪ ಬಳಿ ನಡೆದ ಅತ್ಯಾಚಾರ ಯತ್ನ, ಕೊಲೆ ಪ್ರಕರಣ, ಭಾರತೀನಗರದ ಕೆ.ಶೆಟ್ಟಹಳ್ಳಿ ವ್ಯಾಪ್ತಿಯಲ್ಲಿ ನಡೆದ ಕೊಲೆ ಪ್ರಕರಣ, ಮಂಡ್ಯ ನಗರದಲ್ಲಿ ನಡೆದ ಕೊಲೆ ಪ್ರಕರಣ, ಶ್ರೀರಂಗಪಟ್ಟಣ ತಾಲ್ಲೂಕಿನ ಅರಕೆರೆ ವ್ಯಾಪ್ತಿಯಲ್ಲಿ ನಡೆದ ದರೋಡೆ ಪ್ರಕರಣದಲ್ಲಿ ಬಾಲಕರು ಆರೋಪಿಗಳಾಗಿದ್ದಾರೆ. ವಿವಿಧ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿವೆ.