<p><strong>ಕೆ ಆರ್ ಪೇಟೆ</strong>: ತಾಲ್ಲೂಕಿನ ಚಿಕ್ಕೋನಹಳ್ಳಿ ಕೆಬಿಎಚ್ ಬಡಾವಣೆ ಮುಂಭಾಗದ ಚನ್ನರಾಯಪಟ್ಟಣ-ಮೈಸೂರು ಮುಖ್ಯ ರಸ್ತೆಯಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಅಬಕಾರಿ ಪೊಲೀಸರು ಬಂಧಿಸಿದ್ದಾರೆ.</p>.<p>ಪಾಂಡವಪುರದ ಉಮ್ರಾಜ್ ಬೇಗ್ , ಜಬಿವುಲ್ಲಾ ಅಬ್ದುಲ್ ರಹೀಮ್, ಚನ್ನರಾಯಪಟ್ಟಣದ ಸೈಯದ್ ಹುಸೇನ್ ಬಂಧಿತರು.₹3.5 ಲಕ್ಷ ಮೌಲ್ಯದ 5 ಕೆ.ಜಿ ಒಣಗಾಂಜಾವನ್ನು ಹಾಗೂ ದ್ವಿಚಕ್ರ ವಾಹನವನ್ನು ವಶಪಡಿಸಿಕೊಂಡಿದ್ದಾರೆ. ಅಬಕಾರಿ ವೃತ್ತ ನಿರೀಕ್ಷಕ ದೀಪಕ್ ಪ್ರಕರಣ ದಾಖಲಿಸಿ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆ ಆರ್ ಪೇಟೆ</strong>: ತಾಲ್ಲೂಕಿನ ಚಿಕ್ಕೋನಹಳ್ಳಿ ಕೆಬಿಎಚ್ ಬಡಾವಣೆ ಮುಂಭಾಗದ ಚನ್ನರಾಯಪಟ್ಟಣ-ಮೈಸೂರು ಮುಖ್ಯ ರಸ್ತೆಯಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಅಬಕಾರಿ ಪೊಲೀಸರು ಬಂಧಿಸಿದ್ದಾರೆ.</p>.<p>ಪಾಂಡವಪುರದ ಉಮ್ರಾಜ್ ಬೇಗ್ , ಜಬಿವುಲ್ಲಾ ಅಬ್ದುಲ್ ರಹೀಮ್, ಚನ್ನರಾಯಪಟ್ಟಣದ ಸೈಯದ್ ಹುಸೇನ್ ಬಂಧಿತರು.₹3.5 ಲಕ್ಷ ಮೌಲ್ಯದ 5 ಕೆ.ಜಿ ಒಣಗಾಂಜಾವನ್ನು ಹಾಗೂ ದ್ವಿಚಕ್ರ ವಾಹನವನ್ನು ವಶಪಡಿಸಿಕೊಂಡಿದ್ದಾರೆ. ಅಬಕಾರಿ ವೃತ್ತ ನಿರೀಕ್ಷಕ ದೀಪಕ್ ಪ್ರಕರಣ ದಾಖಲಿಸಿ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>