ಅದು ಹಿಂದಿನ ಮಾತು, ಈಗ ಮೊದಲಿನಂತಿಲ್ಲ. ಕೆ.ಆರ್.ಪೇಟೆ ಕ್ಷೇತ್ರ ಬಿಜೆಪಿಯತ್ತ ಪರಿವರ್ತನೆಯಾಗುತ್ತಿದೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಮಾಜಿ ಪ್ರಧಾನಿ ಮೊಮ್ಮಗ, ಮುಖ್ಯಮಂತ್ರಿ (ಎಚ್ಡಿಕೆ) ಮಗ ಸೋತಿದ್ದೇ ಇದಕ್ಕೆ ಸಾಕ್ಷಿ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದಲ್ಲಿ ಇದೇ ಮೊದಲ ಬಾರಿಗೆ ಕಮಲ ಅರಳುತ್ತದೆ.