ಶುಕ್ರವಾರ, 18 ಜುಲೈ 2025
×
ADVERTISEMENT
ADVERTISEMENT

ಶ್ರೀರಂಗಪಟ್ಟಣ: ತೆಪ್ಪದ ಸಂಚಾರ; ತಪ್ಪದ ಆತಂಕ

ಶ್ರೀರಂಗಪಟ್ಟಣ ತಾಲ್ಲೂಕಿನ ಬಲಮುರಿ ತಾಣ: ಪ್ರವಾಹ ಪರಿಸ್ಥಿತಿಯಲ್ಲೂ ಪ್ರವಾಸಿಗರ ವಿಹಾರ
Published : 18 ಜುಲೈ 2025, 5:19 IST
Last Updated : 18 ಜುಲೈ 2025, 5:19 IST
ಫಾಲೋ ಮಾಡಿ
Comments
ಬಲಮುರಿ ಪ್ರಕೃತಿ ತಾಣದಲ್ಲಿ ಗುರುವಾರ ಪ್ರವಾಸಿಗರು ವಿಹಾರ ನಡೆಸುತ್ತಿದ್ದ ಚಿತ್ರ
ಬಲಮುರಿ ಪ್ರಕೃತಿ ತಾಣದಲ್ಲಿ ಗುರುವಾರ ಪ್ರವಾಸಿಗರು ವಿಹಾರ ನಡೆಸುತ್ತಿದ್ದ ಚಿತ್ರ
ಬಲಮುರಿ ಬಳಿ ನದಿಯಲ್ಲಿ ಪ್ರವಾಸಿಗರು ವಿಹಾರ ನಡೆಸುತ್ತಿರುವ ವಿಷಯ ಗೊತ್ತಿಲ್ಲ. ಈ ಬಗ್ಗೆ ಮಾಹಿತಿ ಪಡೆದು ಕ್ರಮ ವಹಿಸಲಾಗುವುದು ಎಂದು.
– ವಿ. ಜಯಂತ್‌, ಕಾರ್ಯಪಾಲಕ ಎಂಜಿನಿಯರ್‌ ಕಾವೇರಿ ನೀರಾವರಿ ನಿಗಮ
ಸಿಬ್ಬಂದಿ ಕೊರತೆಯಿಂದ ಬಲಮುರಿ ತಾಣದ ಬಳಿ ಪೊಲೀಸರನ್ನು ನಿಯೋಜಿಸಿಲ್ಲ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗುವುದು. ನಿಯಮ ಉಲ್ಲಂಘಿಸುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು.
– ರಮೇಶ್ ಕರ್ಕಿಕಟ್ಟಿ, ಸಬ್‌ ಇನ್‌ಸ್ಪೆಕ್ಟರ್‌ ಕೆಆರ್‌ಎಸ್‌ ‍ಪೊಲೀಸ್‌ ಠಾಣೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT